Tuesday, August 4, 2026

#general metting

ಸಾಮಾನ್ಯ ಸಭೆಯಲ್ಲಿ ಅಭಿವೃದ್ದಿ ಕುರಿತು ಚರ್ಚೆ; ಕಾಮಗಾರಿ ವಿಳಂಬಕ್ಕೆ ವಿರೋಧ ಪಕ್ಷ ಆಕ್ರೋಶ..!

ಹುಬ್ಬಳ್ಳಿ : ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ  ಸಭಾಂಗಣದಲ್ಲಿ ಸಾಮಾನ್ಯ ಸಭೆ ಆಯೋಜನೆ ಮಾಡಿದ್ದು ಕಮಿಷನರ್ ಈಶ್ವರ್ ಉಳ್ಳಾಗಡ್ಡಿ ಮೇಯರ್ ವೀಣಾ ಭಾರದ್ವಾಡ್ ನೇತೃತ್ವದಲ್ಲಿ ಸಭೆ ನಡೆಯಿತು. ಇನ್ನು ಈ ಸಭೆಯಲ್ಲಿ ಪಾಲಿಕೆ ವ್ಯಾಪ್ತಿಯ ಹಲವು ಕಾಮಗಾರಿಗಳು, ಯುಜಿಡಿ, ಜೆಟ್ಟಿಂಗ್ ಮಷಿನ್ ಸೇರಿದಂತೆ ಸ್ವಚ್ಚತಾ ಕಾರ್ಯದ ಬಗ್ಗೆ ಚರ್ಚೆ ನಡೆಸಲಾಯಿತು. ಉಣಕಲ್ ಕೆರೆಗೆ ಒಳಚರಂಡಿ ನೀರು...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img