Saturday, July 27, 2024

Germany

ಜರ್ಮನಿಯ ಬರ್ಲಿನ್‌ನಲ್ಲಿರುವ ಗಣೇಶ ದೇವಸ್ಥಾನದ ವಿಶೇಷತೆಗಳೇನು ಗೊತ್ತಾ..?

Spiritual: ಹಿಂದೂ ದೇವಸ್ಥಾನಗಳ ನಾಡು ಭಾರತವಾಗಿದ್ದರೂ ಕೂಡ, ಪ್ರಪಂಚದ ಹಲವು ದೇಶಗಳಲ್ಲಿ ಹಿಂದೂಗಳ ದೇವಸ್ಥಾನವಿದೆ. ಅವುಗಳಲ್ಲಿ ಜರ್ಮನಿಯ ಬರ್ಲಿನ್‌ನಲ್ಲಿರುವ ಗಣಪತಿಯ ದೇವಸ್ಥಾನ ಕೂಡ ಒಂದು. ಇಂದು ನಾವು ಈ ದೇವಸ್ಥಾನದ ವಿಶೇಷತೆಗಳೇನು ಅಂತಾ ತಿಳಿಯೋಣ ಬನ್ನಿ.. ಹಿಂದೂಗಳು ಪ್ರಥಮವಾಗಿ ಪೂಜಿಸುವ ದೇವರು ಅಂದ್ರೆ ಗಣೇಶ. ಹಾಗಾಗಿ ಅವನನ್ನು ಪ್ರಥಮ ಪೂಜಿತ ಎಂದು ಕರೆಯುತ್ತಾರೆ. ಗಣೇಶನನ್ನು ಪೂಜಿಸಿ,...

ಕೆ.ಎಲ್.ರಾಹುಲ್‍ಗೆ ಯಶಸ್ವಿ ಶಸ್ತ್ರ ಚಿಕಿತ್ಸೆ 

https://www.youtube.com/watch?v=QjHMnAIOpVI ಹೊಸದಿಲ್ಲಿ: ಆರಂಭಿಕ ಬ್ಯಾಟರ್ ಹಾಗೂ ಉಪನಾಯಕ ಕನ್ನಡಿಗ ಕೆ.ಎಲ್.ರಾಹುಲ್ ಜರ್ಮನಿಯಲ್ಲಿ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ಪೂರೈಸಿದ್ದಾರೆ. ಇನ್ನು ಕೆಲವು ತಿಂಗಳ ಕಾಲ ಕ್ರಿಕೆಟ್‍ನಿಂದ ದೂರ ಉಳಿಯಲಿದ್ದಾರೆ. ರಾಹುಲ್ ಫಿಟ್ನೆಸ್ ಹಾಗೂ ಹ್ಯಾಮ್‍ಸ್ಟ್ರಿಂಗ್ ಸಮಸ್ಯೆಯಿಂದ ಬಳಲುತ್ತಿದ್ದರು. ಟ್ವೀಟರ್ ಮೂಲಕ ಶಸ ಚಿಕಿತ್ಸೆ ಕುರಿತು ಮಾಹಿತಿ ನೀಡಿರುವ ರಾಹುಲ್, ಕೆಲವು ವಾರಗಳಿಂದ ತುಂಬ ಕಷ್ಟವಾಗಿತ್ತು. ಆದರೆ ಶಸಚಿಕಿತ್ಸೆ ಯಶಸ್ವಿಯಾಗಿದೆ. ಗುಣಮುಖನಾಗುವತ್ತಾ ನನ್ನ ಪ್ರಯಾಣ...

ಸೇತುವೆ ಮೇಲಿಂದ ಮೂತ್ರ ವಿಸರ್ಜನೆ- ತಪ್ಪಿಸಿಕೊಳ್ಳಲು ದೋಣಿಯಿಂದ ನೀರಿಗೆ ಜಿಗಿದ 4 ಪ್ರವಾಸಿಗರು..!

ಜರ್ಮನಿ: ಸೇತುವೆ ಮೇಲಿನಿಂದ ವ್ಯಕ್ತಿ ವಿಸರ್ಜಿಸುತ್ತಿದ್ದ ಮೂತ್ರ ತಮಗೆ ಸಿಡಿಯುತ್ತದೆಂದು ತಿಳಿದು ದೋಣಿಯಲ್ಲಿದ್ದ ಪ್ರಯಾಣಿಕರು ನೀರಿಗೆ ಜಿಗಿದು ತೀವ್ರ ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ. ಬರ್ಲಿನ್ ನ ಜನ್ನೋವಿಟ್ಜ್ ಸೇತುವೆ ಬಳಿ ಈ ಘಟನೆ ನಡೆದಿದೆ. ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ದೋಣಿ ಇನ್ನೇನು ಬ್ರಿಡ್ಜ್ ದಾಟಿ ಮುಂದೆ ಸಾಗಬೇಕೆನ್ನುವಷ್ಟರಲ್ಲಿ ಸೇತುವೆ ಮೇಲಿನಿಂದ ವ್ಯಕ್ತಿಯೋರ್ವ ಮೂತ್ರ ವಿಸರ್ಜಿಸೋದನ್ನು ಪ್ರಯಾಣಿಕರ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img