Tuesday, May 5, 2026

getting down from the cm position

ಸಿಎಂ ಸ್ಥಾನದಿಂದ ಕೆಳಗಿಳಿಸುವುದು ಸುಲಭದ ಮಾತಲ್ಲ..

www.karnatakatv.net : ರಾಯಚೂರು :ಯಡಿಯೂರಪ್ಪರನ್ನ ಸಿಎಂ ಸ್ಥಾನದಿಂದ ಕೆಳಗಿಳಿಸುವುದು ಸುಲಭದ ಮಾತಲ್ಲ ಎಂದು  ರಂಭಾಪುರಿ ಶ್ರೀಗಳು ಕೇಂದ್ರ ಸರ್ಕಾರ ಕ್ಕೆ ಎಚ್ಚರಿಕೆ ನೀಡಿದರು .ಜಗದ್ಗುರು ರಂಭಾಪುರಿ ಶ್ರೀಗಳು ರಾಯಚೂರಿನ ಜಿಲ್ಲೆಯ  ಸಿರವಾರ ತಾಲ್ಲೂಕಿನ ನವಲಕಲ್ ಮಠದಲ್ಲಿ  ಮಾದ್ಯಮ ಜೊತೆ ಮಾತನಾಡಿ  ವೀರಶೈವ ಮಾತ್ರವಲ್ಲದೆ ಎಲ್ಲಾ ಸಮುದಾಯದ ಮಠಾಧೀಶರು ಕೇಳುವುದು ಒಂದೇ, ಮಧ್ಯಂತರದಲ್ಲಿ ಸ್ಥಾನಪಲ್ಲಟ ಮಾಡುವುದು ಒಳ್ಳೆಯದಲ್ಲ...
- Advertisement -spot_img

Latest News

ಸತೀಶ್ ಜಾರಕಿಹೊಳಿ ಸ್ಕೆಚ್ ಸಕ್ಸಸ್! ಉಮೇಶ್ ಮೇಟಿ ಗೆ ದಾಖಲೆ ಜಯ!

ಬಾಗಲಕೋಟೆ ರಣಕಣದಲ್ಲಿ ಕಾಂಗ್ರೆಸ್ ವಿಜಯಪತಾಕೆ ಹಾರಿಸಿದೆ. ಸಾಹುಕಾರ್ ಸತೀಶ್ ಜಾರಕಿಹೊಳಿ ಹಾಕಿದ್ದ ಸ್ಕೆಚ್ ವರ್ಕೌಟ್ ಆಗಿದೆ. ಮತಗಳಲ್ಲಿ ಉಮೇಶ್ ಮೇಟಿ ಅವರು ವೀರಣ್ಣ ಚರಂತಿಮಠ ಅವರನ್ನು...
- Advertisement -spot_img