Monday, August 3, 2026

getting down from the cm position

ಸಿಎಂ ಸ್ಥಾನದಿಂದ ಕೆಳಗಿಳಿಸುವುದು ಸುಲಭದ ಮಾತಲ್ಲ..

www.karnatakatv.net : ರಾಯಚೂರು :ಯಡಿಯೂರಪ್ಪರನ್ನ ಸಿಎಂ ಸ್ಥಾನದಿಂದ ಕೆಳಗಿಳಿಸುವುದು ಸುಲಭದ ಮಾತಲ್ಲ ಎಂದು  ರಂಭಾಪುರಿ ಶ್ರೀಗಳು ಕೇಂದ್ರ ಸರ್ಕಾರ ಕ್ಕೆ ಎಚ್ಚರಿಕೆ ನೀಡಿದರು .ಜಗದ್ಗುರು ರಂಭಾಪುರಿ ಶ್ರೀಗಳು ರಾಯಚೂರಿನ ಜಿಲ್ಲೆಯ  ಸಿರವಾರ ತಾಲ್ಲೂಕಿನ ನವಲಕಲ್ ಮಠದಲ್ಲಿ  ಮಾದ್ಯಮ ಜೊತೆ ಮಾತನಾಡಿ  ವೀರಶೈವ ಮಾತ್ರವಲ್ಲದೆ ಎಲ್ಲಾ ಸಮುದಾಯದ ಮಠಾಧೀಶರು ಕೇಳುವುದು ಒಂದೇ, ಮಧ್ಯಂತರದಲ್ಲಿ ಸ್ಥಾನಪಲ್ಲಟ ಮಾಡುವುದು ಒಳ್ಳೆಯದಲ್ಲ...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img