ಕರ್ನಾಟಕ ಟಿವಿ : ಸಿಎಂ ಯಡಿಯೂರಪ್ಪ ಹುಟ್ಟುಹಬ್ಬದಂದು ರಾಜ್ಯಕ್ಕೆ ಕೇಂದ್ರ ಸರ್ಕಾರ ಗಿಫ್ಟ್ ನೀಡಿದೆ.. ದಶಕಗಳಿಂದ ರಾಜ್ಯದಲ್ಲಿ ತೀವ್ರ ಹೋರಾಟಕ್ಕೆ ಕಾರಣವಾಗಿದ್ದ ಮಹಾದಾಯಿ ವಿವಾದಕ್ಕೆ ತೆರೆ ಬಿದ್ದಿದೆ.. ಮಹಾದಾಯಿ ಯೋಜನೆ ಸಂಬಂಧ ಕೇಂದ್ರ ಸರ್ಕಾರ ಗೆಜೆಟ್ ನೋಟಿಫಿಕೇಷನ್ ಹೊರಡಿಸಿದೆ.. ಮೊನ್ನೆಯಷ್ಟೆ ದೆಹಲಿಗೆ ತೆರಳಿದ್ದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹಾಗೂ ಗೃಹ ಸಚಿವ ಬಸವರಾಜ್...