Wednesday, September 17, 2025

GH Thippareddy

ಸರ್ಕಾರಿ ಗುತ್ತಿಗೆಗಳಲ್ಲಿ ಕಮಿಷನ್‌ ಆರೋಪ : ಶಾಸಕ ತಿಪ್ಪಾರೆಡ್ಡಿ ಪ್ರತಿಕ್ರಿಯೆ

ಬೆಂಗಳೂರು: ಆರ್‌.ಮಂಜುನಾಥ್‌ ಅವರು ಸೋಮವಾರ ಸುದ್ದಿಗಾರರ ಜತೆಗೆ ಮಾತನಾಡುತ್ತ, ಚಿತ್ರದುರ್ಗದಲ್ಲಿ ಬಿಜೆಪಿ ಶಾಸಕ ಜಿ.ಎಚ್.‌ ತಿಪ್ಪಾರೆಡ್ಡಿ ಭ್ರಷ್ಟಾಚಾರ ಶುರುಮಾಡಿದರು. 2019ರಿಂದೀಚೆಗೆ ತಿಪ್ಪಾರೆಡ್ಡಿಗೆ 90 ಲಕ್ಷ ರೂ. ಕೊಟ್ಟಿದ್ದೇನೆ ಎಂದು ಹೇಳಿದ್ದರು. ಇದಕ್ಕೆ ತಿಪ್ಪಾರೆಡ್ಡಿ ಪ್ರತಿಕ್ರಿಯಿಸಿದ್ದು, “ಇದು ವೈಯಕ್ತಿಕ ದ್ವೇಷದ ಹೇಳಿಕೆ” ಎಂದು ಹೇಳಿದ್ದಾರೆ. ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘ(ಕೆಎಸ್‌ಸಿಎ)ದ ಕಾರ್ಯಾಧ್ಯಕ್ಷ ಆರ್‌.ಮಂಜುನಾಥ್‌ ಸುದ್ದಿಗೋಷ್ಠಿ ನಡೆಸಿ,...
- Advertisement -spot_img

Latest News

Spiritual: ಶುಭ ಸಮಾರಂಭದಲ್ಲಿ ಅಕ್ಷತೆ ಯಾಕೆ ಬಳಸುತ್ತಾರೆ..? ಇದರ ಮಹತ್ವವೇನು..?

Spiritual: ಮದುವೆ, ಮುಂಜಿ, ಗೃಹಪ್ರವೇಶ ಇತ್ಯಾದಿ ಕಾರ್ಯಕ್ರಮದಲ್ಲಿ ಅಕ್ಷತೆ ಕಾಳನ್ನುಬಳಸುತ್ತೇವೆ. ಹೀಗೆ ಅಕ್ಷತೆ ಮಾಡುವಾಗ, ಅದರಲ್ಲಿ ಅಕ್ಕಿ ಮತ್ತು ಕುಂಕುಮ ಬಳಸಲಾಗುತ್ತದೆ. ಹಾಗಾದ್ರೆ ಹಿಂದೂಗಳಲ್ಲಿ ಅಕ್ಷತೆಯ...
- Advertisement -spot_img