Friday, April 24, 2026

GH Thippareddy

ಸರ್ಕಾರಿ ಗುತ್ತಿಗೆಗಳಲ್ಲಿ ಕಮಿಷನ್‌ ಆರೋಪ : ಶಾಸಕ ತಿಪ್ಪಾರೆಡ್ಡಿ ಪ್ರತಿಕ್ರಿಯೆ

ಬೆಂಗಳೂರು: ಆರ್‌.ಮಂಜುನಾಥ್‌ ಅವರು ಸೋಮವಾರ ಸುದ್ದಿಗಾರರ ಜತೆಗೆ ಮಾತನಾಡುತ್ತ, ಚಿತ್ರದುರ್ಗದಲ್ಲಿ ಬಿಜೆಪಿ ಶಾಸಕ ಜಿ.ಎಚ್.‌ ತಿಪ್ಪಾರೆಡ್ಡಿ ಭ್ರಷ್ಟಾಚಾರ ಶುರುಮಾಡಿದರು. 2019ರಿಂದೀಚೆಗೆ ತಿಪ್ಪಾರೆಡ್ಡಿಗೆ 90 ಲಕ್ಷ ರೂ. ಕೊಟ್ಟಿದ್ದೇನೆ ಎಂದು ಹೇಳಿದ್ದರು. ಇದಕ್ಕೆ ತಿಪ್ಪಾರೆಡ್ಡಿ ಪ್ರತಿಕ್ರಿಯಿಸಿದ್ದು, “ಇದು ವೈಯಕ್ತಿಕ ದ್ವೇಷದ ಹೇಳಿಕೆ” ಎಂದು ಹೇಳಿದ್ದಾರೆ. ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘ(ಕೆಎಸ್‌ಸಿಎ)ದ ಕಾರ್ಯಾಧ್ಯಕ್ಷ ಆರ್‌.ಮಂಜುನಾಥ್‌ ಸುದ್ದಿಗೋಷ್ಠಿ ನಡೆಸಿ,...
- Advertisement -spot_img

Latest News

Hubli News: ರಾತ್ರೋರಾತ್ರಿ ಜಾನುವಾರು ಕಳ್ಳರ ಹಾವಳಿ ! ಸಿಸಿಟಿವಿಯಲ್ಲಿ ದೃಶ್ಯ ಸೆರೆ

Hubli News: ಹುಬ್ಬಳ್ಳಿ: ಹುಬ್ಬಳ್ಳಿ ನಗರದಲ್ಲಿ ಜಾನುವಾರು ಕಳ್ಳರ ಹಾವಳಿ ಹೆಚ್ಚಾಗಿದೆ ಸೆಟಲ್ಮೆಂಟ್ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ದೊಡ್ಡ ಕಾರುಗಳನ್ನು ಬಳಸಿ ನಡುರಾತ್ರಿ ಸಮಯದಲ್ಲಿ ಜಾನುವಾರುಗಳನ್ನು...
- Advertisement -spot_img