Friday, July 31, 2026

ghanayogi bus stand

ಸಾರ್ವ ಜನಿಕರ ಮುಂದೆಯೇ ವ್ಯಕ್ತಿಯೋರ್ವನ ಮೇಲೆ ಚಾಕು ಇರಿತ..!

ಗದಗ: ಇತ್ತೀಚಿಗೆ ಜನಗಳಿಗೆ ಜೀವದ ಬೆಲೆ ಮರೆತುಹೋಗಿದೆಯೋ ಅಥವಾ ಕಾನೂನಿನ ಮೇಲೆ ಭಯ ಕಡಿಮೆಯಾಗಿದೆಯೋ ಗೊತ್ತಿಲ್ಲ. ಹಾಡು ಹಗಲೇ ಕೊಲೆ ಪ್ರಯತ್ನಗಳು ಸಾರ್ವಜನಿಕ ಸ್ಥಳಗಳಲ್ಲಿ ನಡೆಯುತ್ತಿವೆ. ಇದೇ ರೀತಿ ಘಟನೆಯೊಂದು ನಗರದ ಗಾನಯೋಗಿ ಪಂ ಪುಟ್ಟರಾಜ ಬಸ್ ನಿಲ್ದಾಣದ ಬಳಿ ನಡೆದಿದೆ. ಗದಗ ಬಸ್ ನಿಲ್ದಾಣದ ಬಳಿಯೇ ಸಾರ್ವಜನಿಕರ ಮುಂದೆಯೇ ರಾಜಾರೋಷವಾಗಿ ದೇವು ರಾಯಬಾಗಿ ಎನ್ನುವವನು...
- Advertisement -spot_img

Latest News

ನರಕಯಾತನೆಯ ತಾಣವಾದ ಕಿಮ್ಸ್ ಆಸ್ಪತ್ರೆ, ನಿರ್ದೇಶಕರು ರಾಜೀನಾಮೆ ನೀಡುವಂತೆ ಸಾರ್ವಜನಿಕರ ಒತ್ತಾಯ

Koppala News: ಕೊಪ್ಪಳ ಜಿಲ್ಲೆಯ ಬಡ ರೋಗಿಗಳ ಜೀವನಾಡಿಯಾಗಬೇಕಿದ್ದ ಕಿಮ್ಸ್ ಆಸ್ಪತ್ರೆ, ಇಂದು ನಿರ್ದೇಶಕರ ಬೇಜವಾಬ್ದಾರಿ ಮತ್ತು ಅತಿಯಾದ ಭ್ರಷ್ಟಾಚಾರದಿಂದಾಗಿ ಬಡವರ ನರಕಯಾತನೆಯ ತಾಣವಾಗಿದೆ. ದೂರದ ಊರುಗಳಿಂದ...
- Advertisement -spot_img