Sunday, May 3, 2026

ghanayogi bus stand

ಸಾರ್ವ ಜನಿಕರ ಮುಂದೆಯೇ ವ್ಯಕ್ತಿಯೋರ್ವನ ಮೇಲೆ ಚಾಕು ಇರಿತ..!

ಗದಗ: ಇತ್ತೀಚಿಗೆ ಜನಗಳಿಗೆ ಜೀವದ ಬೆಲೆ ಮರೆತುಹೋಗಿದೆಯೋ ಅಥವಾ ಕಾನೂನಿನ ಮೇಲೆ ಭಯ ಕಡಿಮೆಯಾಗಿದೆಯೋ ಗೊತ್ತಿಲ್ಲ. ಹಾಡು ಹಗಲೇ ಕೊಲೆ ಪ್ರಯತ್ನಗಳು ಸಾರ್ವಜನಿಕ ಸ್ಥಳಗಳಲ್ಲಿ ನಡೆಯುತ್ತಿವೆ. ಇದೇ ರೀತಿ ಘಟನೆಯೊಂದು ನಗರದ ಗಾನಯೋಗಿ ಪಂ ಪುಟ್ಟರಾಜ ಬಸ್ ನಿಲ್ದಾಣದ ಬಳಿ ನಡೆದಿದೆ. ಗದಗ ಬಸ್ ನಿಲ್ದಾಣದ ಬಳಿಯೇ ಸಾರ್ವಜನಿಕರ ಮುಂದೆಯೇ ರಾಜಾರೋಷವಾಗಿ ದೇವು ರಾಯಬಾಗಿ ಎನ್ನುವವನು...
- Advertisement -spot_img

Latest News

ಕರಾವಳಿಯ ಶಿಲ್ಪಕಲೆಯ ಅದ್ಭುತ ನಳನಳಿಸುತ್ತಿದೆ ಪಡುಬಿದ್ರಿ ದೇಗುಲ!

ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....
- Advertisement -spot_img