Monday, September 14, 2026

ghanayogi bus stand

ಸಾರ್ವ ಜನಿಕರ ಮುಂದೆಯೇ ವ್ಯಕ್ತಿಯೋರ್ವನ ಮೇಲೆ ಚಾಕು ಇರಿತ..!

ಗದಗ: ಇತ್ತೀಚಿಗೆ ಜನಗಳಿಗೆ ಜೀವದ ಬೆಲೆ ಮರೆತುಹೋಗಿದೆಯೋ ಅಥವಾ ಕಾನೂನಿನ ಮೇಲೆ ಭಯ ಕಡಿಮೆಯಾಗಿದೆಯೋ ಗೊತ್ತಿಲ್ಲ. ಹಾಡು ಹಗಲೇ ಕೊಲೆ ಪ್ರಯತ್ನಗಳು ಸಾರ್ವಜನಿಕ ಸ್ಥಳಗಳಲ್ಲಿ ನಡೆಯುತ್ತಿವೆ. ಇದೇ ರೀತಿ ಘಟನೆಯೊಂದು ನಗರದ ಗಾನಯೋಗಿ ಪಂ ಪುಟ್ಟರಾಜ ಬಸ್ ನಿಲ್ದಾಣದ ಬಳಿ ನಡೆದಿದೆ. ಗದಗ ಬಸ್ ನಿಲ್ದಾಣದ ಬಳಿಯೇ ಸಾರ್ವಜನಿಕರ ಮುಂದೆಯೇ ರಾಜಾರೋಷವಾಗಿ ದೇವು ರಾಯಬಾಗಿ ಎನ್ನುವವನು...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img