2024ರ ಲೋಕಸಭೆ ಚುನಾವಣೆಯಲ್ಲಿ, ಪುತ್ರ ಕಾಂತೇಶ್ ಗೆ ಹಾವೇರಿ ಸೀಟ್ ಸಿಗುತ್ತದೆ ಅನ್ನೋ ವಿಶ್ವಾಸದಲ್ಲಿ ಈಶ್ವರಪ್ಪ ಇದ್ರು. ಎಲ್ಲೇ ಹೋದ್ರೂ ಈ ಬಗ್ಗೆ ಹೇಳಿಕೊಳ್ತಿದ್ರು. ಆದರೆ ಕೊನೆ ಗಳಿಗೆಯಲ್ಲಿ ಬಸವರಾಜ ಬೊಮ್ಮಾಯಿಗೆ ಟಿಕೆಟ್ ಕೊಡಲಾಯ್ತು. ಇದರಿಂದ ಸಿಡಿದೆದ್ದಿದ್ದ ಈಶ್ವರಪ್ಪ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಕುಟುಂಬದ ವಿರುದ್ಧ ಬಹಿರಂಗ ಹೇಳಿಕೆ ಕೊಡುತ್ತಲೇ ಇದ್ರು. ಸ್ವತಂ...
ಬೆಂಗಳೂರು ವಿಶ್ವವಿದ್ಯಾಲಯದಿಂದ ನೀಡಲಾದ ಗೌರವ ಡಾಕ್ಟರೇಟ್ ಪದವಿಯನ್ನು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅಬ್ದುಲ್ಲಾ ಅವರಿಗೆ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಪ್ರದಾನ ಮಾಡಿದರು. ರಾಜಭವನದ ಬ್ಯಾಂಕ್ವೇಟ್ ಹಾಲ್ನಲ್ಲಿ...