Thursday, November 27, 2025

GHAR VAPSI

ಕೆ.ಎಸ್. ಈಶ್ವರಪ್ಪ ಘರ್ ವಾಪ್ಸಿ!? – ಷರತ್ತುಗಳಿಗೆ ಒಪ್ಪುತ್ತಾ ಹೈಕಮಾಂಡ್?

2024ರ ಲೋಕಸಭೆ ಚುನಾವಣೆಯಲ್ಲಿ, ಪುತ್ರ ಕಾಂತೇಶ್​​ ಗೆ ಹಾವೇರಿ ಸೀಟ್ ಸಿಗುತ್ತದೆ ಅನ್ನೋ ವಿಶ್ವಾಸದಲ್ಲಿ ಈಶ್ವರಪ್ಪ ಇದ್ರು. ಎಲ್ಲೇ ಹೋದ್ರೂ ಈ ಬಗ್ಗೆ ಹೇಳಿಕೊಳ್ತಿದ್ರು. ಆದರೆ ಕೊನೆ ಗಳಿಗೆಯಲ್ಲಿ ಬಸವರಾಜ ಬೊಮ್ಮಾಯಿಗೆ ಟಿಕೆಟ್ ಕೊಡಲಾಯ್ತು. ಇದರಿಂದ ಸಿಡಿದೆದ್ದಿದ್ದ ಈಶ್ವರಪ್ಪ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಕುಟುಂಬದ ವಿರುದ್ಧ ಬಹಿರಂಗ ಹೇಳಿಕೆ ಕೊಡುತ್ತಲೇ ಇದ್ರು. ಸ್ವತಂ...
- Advertisement -spot_img

Latest News

ಯು.ಟಿ. ಖಾದರ್‌ ಅವರಿಗೆ ಗೌರವ ಡಾಕ್ಟರೇಟ್, ರಾಜ್ಯಪಾಲರಿಂದ ಪ್ರಶಸ್ತಿ ಪ್ರಧಾನ!

ಬೆಂಗಳೂರು ವಿಶ್ವವಿದ್ಯಾಲಯದಿಂದ ನೀಡಲಾದ ಗೌರವ ಡಾಕ್ಟರೇಟ್ ಪದವಿಯನ್ನು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅಬ್ದುಲ್ಲಾ ಅವರಿಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಪ್ರದಾನ ಮಾಡಿದರು. ರಾಜಭವನದ ಬ್ಯಾಂಕ್ವೇಟ್ ಹಾಲ್‌ನಲ್ಲಿ...
- Advertisement -spot_img