District news: ಗುಡ್ಡಗಾಡು ಪ್ರದೇಶಗಳಲ್ಲಿ ವಾಹನವನ್ನು ಚಲಾಯಿಸಬೇಕೆಂದರೆ ಜೀವವನ್ನೇ ಪಣಕ್ಕಿಟ್ಟು ಹಾಗೂ ಮೈಯಲ್ಲಾ ಕಣ್ಣಾಗಿಸಿಕೊಂಡು ಓಡಿಸಬೇಕು ಇಲ್ಲದಿದ್ದರೆ ಒಂದು ಕ್ಷಣ ಮೈಮರೆತರೆ ಪ್ರಾಣಪಕ್ಷಿ ಹಾರಿಹೋಗುವುದು ಖಂಡಿತ ಅಂತದರಲ್ಲಿ ಇಷ್ಟೊಂದು ಸಮಸ್ಯೆಇರುವ ಜಾಗಗಳಲ್ಲಿ ವಾಹನಗಳು ಯೂವುದೇ ಭಯವಿಲ್ಲದೆ ಓಡಾಡಲಿ ಎಂದು ಸರ್ಕಾರ ರಸ್ತೆಯ ಪಕ್ಕದಲ್ಲಿ ತಡೆಗೋಡೆಗಳನ್ನು ನಿರ್ಮಾಣ ಮಾಡುತ್ತದೆ. ಆದರೆ ಇಲ್ಲಿ ಕಾಮಗಾರಿ ಪ್ರಾರಂಭವಾಗಿ ಎರಡು...
Political News: ರಾಜ್ಯದಲ್ಲಿನ ಭ್ರಷ್ಟಾಚಾರದ ಕುರಿತು ಕಾಂಗ್ರೆಸ್ ಸರ್ಕಾರದಲ್ಲಿನ ನಾಯಕರೇ ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ, ಕಳೆದ ವಾರವಷ್ಟೇ ಸ್ವತಃ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿರುವ ಶಾಸಕ ಬಸವರಾಜ...