Saturday, March 7, 2026

Ghataprabha River

ಗೋಕಾಕ್ ಮಾರುಕಟ್ಟೆಗೆ ನುಗ್ಗಿದ ನೀರು: ಮನೆ, ಅಂಗಡಿ ಖಾಲಿ ಮಾಡಿದ ಜನ

Belagavi News: ಬೆಳಗಾವಿ: ಮಹಾರಾಷ್ಟ್ರದ ಮಳೆ ಅಬ್ಬರಕ್ಕೆ ಘಟಪ್ರಭಾ ನದಿ ಉಕ್ಕಿ ಹರಿದ್ದದು, ಮಾರುಕಟ್ಟೆಗೆ ನೀರು ನುಗ್ಗಿದೆ. https://youtu.be/stkQ-ALVCEQ ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದ ಮಟನ್‌ ಮಾರ್ಕೇಟಿಗೆ ನೀರು ನುಗ್ಗಿದ್ದು, ಹಳೇ ದನದ ಪೇಟೆ, ಕುಂಬಾರ ಗಲ್ಲಿಗೂ ನೀರು ನುಗ್ಗಿದೆ. ನೀರು ಹೆಚ್ಚಾಗುತ್ತಿರುವ ಕಾರಣ, ಅಂಗಡಿ ಮಾಲೀಕರು ಅಂಗಡಿ ಸಾಮಗ್ರಿಗಳನ್ನು ಬೇರೆಡೆ ಸಾಗಿಸುತ್ತಿದ್ದಾರೆ. https://youtu.be/KHaC1t8-9I8 ಇನ್ನು ಕೆಲವರು ಮನೆ ಖಾಲಿ...

ಪ್ರವಾಹಕ್ಕೆ ತುತ್ತಾಗುವ ಗ್ರಾಮಗಳಲ್ಲಿ ಡಂಗುರ: ಸ್ಥಳಾಂತರವಾಗುವಂತೆ ಎಚ್ಚರ

Bagalakote News: ಬಾಗಲಕೋಟೆ: ಬೆಳಗಾವಿಯಲ್ಲಿ ಸಿಕ್ಕಾಪಟ್ಟೆ ಮಳೆಯಾಗುತ್ತಿದ್ದು, ಘಟಪ್ರಭಾ ನದಿಯಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಬಾಗಲಕೋಟೆ ಜಿಲ್ಲೆಯ ನಾಾಲ್ಕು ಗ್ರಾಮಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗುವ ಸಾಧ್ಯತೆ ಹೆಚ್ಚಾಗಿದೆ.  ಮುಧೋಳ ತಾಲ್ಲೂಕಿನ ಮೂರು ಗ್ರಾಮಗಳು, ರಬಕವಿ-ಬನಹಟ್ಟಿ ತಾಲ್ಲೂಕಿನ ಒಂದು ಗ್ರಾಮಕ್ಕೆ ಪ್ರವಾಹ ಬರುವ ಪರಿಸ್ಥಿತಿ ನಿರ್ಮಾಣವಾಗಿದೆ. https://youtu.be/SUkBZ4Hz9cg ಮುಧೋಳ ತಾಲ್ಲೂಕಿನ ಮಿರ್ಜಿ, ಚನ್ನಾಳ, ಮಲ್ಲಾಪೂರ, ಒಂಟಗೋಡಿ. ರಬಕವಿ-ಬನಹಟ್ಟಿ ತಾಲ್ಲೂಕಿನ ನಂದಗಾಂವ...
- Advertisement -spot_img

Latest News

Crime News: 3 ದಿನದಿಂದ ಒಂದೇ ಸಾಂಬಾರ್ ಬಡಿಸಿದ ವಿಷಯಕ್ಕೆ ಜಗಳ: ಜೀವನ ಅಂತ್ಯಗೊಳಿಸಿದ ಪತ್ನಿ..

Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ. 27 ವರ್ಷದ...
- Advertisement -spot_img