Tuesday, April 28, 2026

Ghataprabha River

ಗೋಕಾಕ್ ಮಾರುಕಟ್ಟೆಗೆ ನುಗ್ಗಿದ ನೀರು: ಮನೆ, ಅಂಗಡಿ ಖಾಲಿ ಮಾಡಿದ ಜನ

Belagavi News: ಬೆಳಗಾವಿ: ಮಹಾರಾಷ್ಟ್ರದ ಮಳೆ ಅಬ್ಬರಕ್ಕೆ ಘಟಪ್ರಭಾ ನದಿ ಉಕ್ಕಿ ಹರಿದ್ದದು, ಮಾರುಕಟ್ಟೆಗೆ ನೀರು ನುಗ್ಗಿದೆ. https://youtu.be/stkQ-ALVCEQ ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದ ಮಟನ್‌ ಮಾರ್ಕೇಟಿಗೆ ನೀರು ನುಗ್ಗಿದ್ದು, ಹಳೇ ದನದ ಪೇಟೆ, ಕುಂಬಾರ ಗಲ್ಲಿಗೂ ನೀರು ನುಗ್ಗಿದೆ. ನೀರು ಹೆಚ್ಚಾಗುತ್ತಿರುವ ಕಾರಣ, ಅಂಗಡಿ ಮಾಲೀಕರು ಅಂಗಡಿ ಸಾಮಗ್ರಿಗಳನ್ನು ಬೇರೆಡೆ ಸಾಗಿಸುತ್ತಿದ್ದಾರೆ. https://youtu.be/KHaC1t8-9I8 ಇನ್ನು ಕೆಲವರು ಮನೆ ಖಾಲಿ...

ಪ್ರವಾಹಕ್ಕೆ ತುತ್ತಾಗುವ ಗ್ರಾಮಗಳಲ್ಲಿ ಡಂಗುರ: ಸ್ಥಳಾಂತರವಾಗುವಂತೆ ಎಚ್ಚರ

Bagalakote News: ಬಾಗಲಕೋಟೆ: ಬೆಳಗಾವಿಯಲ್ಲಿ ಸಿಕ್ಕಾಪಟ್ಟೆ ಮಳೆಯಾಗುತ್ತಿದ್ದು, ಘಟಪ್ರಭಾ ನದಿಯಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಬಾಗಲಕೋಟೆ ಜಿಲ್ಲೆಯ ನಾಾಲ್ಕು ಗ್ರಾಮಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗುವ ಸಾಧ್ಯತೆ ಹೆಚ್ಚಾಗಿದೆ.  ಮುಧೋಳ ತಾಲ್ಲೂಕಿನ ಮೂರು ಗ್ರಾಮಗಳು, ರಬಕವಿ-ಬನಹಟ್ಟಿ ತಾಲ್ಲೂಕಿನ ಒಂದು ಗ್ರಾಮಕ್ಕೆ ಪ್ರವಾಹ ಬರುವ ಪರಿಸ್ಥಿತಿ ನಿರ್ಮಾಣವಾಗಿದೆ. https://youtu.be/SUkBZ4Hz9cg ಮುಧೋಳ ತಾಲ್ಲೂಕಿನ ಮಿರ್ಜಿ, ಚನ್ನಾಳ, ಮಲ್ಲಾಪೂರ, ಒಂಟಗೋಡಿ. ರಬಕವಿ-ಬನಹಟ್ಟಿ ತಾಲ್ಲೂಕಿನ ನಂದಗಾಂವ...
- Advertisement -spot_img

Latest News

Tumakuru: ಬಿಜೆಪಿ ಮುಖಂಡರ ಜೊತೆ ರೈತರ ಪರ ಹೋರಾಟಕ್ಕೆ ಬಂದ ಮಾಜಿ ಸಚಿವ ಕೆ.ಎನ್.ರಾಜಣ್ಣ

Tumakuru News: ತುಮಕೂರು: ಮೈದಾಳ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಹರಿಸುವಂತೆ ಒತ್ತಾಯಿಸಿ ರೈತರು ನಡೆಸಿದ ಪ್ರತಿಭಟನೆಗೆ ಜಿಲ್ಲಾಡಳಿತ ಮಣಿದಿದ್ದು, ನೀರು ಬಿಡಲು ಒಪ್ಪಿಗೆ ನೀಡಿದ ನಂತರ...
- Advertisement -spot_img