ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಪ್ರಸಿದ್ಧ ಘಾಟಿ ಸುಬ್ರಹ್ಮಣ್ಯ ದೇವಾಲಯ(Ghati Subramanya Temple)ದ ಬ್ರಹ್ಮ ರಥೋತ್ಸವ(Brahma Chariot Festival)ವನ್ನು ರದ್ದು ಮಾಡಲಾಗಿದ್ದು, ಈ ಹಿನ್ನೆಲೆ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶವಿಲ್ಲ ಎಂದು ಹೇಳಲಾಗಿತ್ತು. ಈ ಕಾರಣದಿಂದ ಘಾಟಿ ಸುಬ್ರಹ್ಮಣ್ಯ ದೇವಾಲಯದ ಜಾತ್ರೆ ಇಂದು ನಡೆದಿದೆ. ದೇವಾಲಯದ ಒಳಾಂಗಣದಲ್ಲಿ ಚಿಕ್ಕ ರಥದಲ್ಲಿ ರಥೋತ್ಸವ...