Wednesday, August 26, 2026

Ghati subramanya tempel

DODDABALLAPUR : ಘಾಟಿ ಸುಬ್ರಹ್ಮಣ್ಯ ದೇವಾಲಯದ ಜಾತ್ರೆ ಇಂದು ನಡೆಯಿತು..!

ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಪ್ರಸಿದ್ಧ ಘಾಟಿ ಸುಬ್ರಹ್ಮಣ್ಯ ದೇವಾಲಯ(Ghati Subramanya Temple)ದ ಬ್ರಹ್ಮ ರಥೋತ್ಸವ(Brahma Chariot Festival)ವನ್ನು ರದ್ದು ಮಾಡಲಾಗಿದ್ದು, ಈ ಹಿನ್ನೆಲೆ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶವಿಲ್ಲ ಎಂದು ಹೇಳಲಾಗಿತ್ತು. ಈ ಕಾರಣದಿಂದ ಘಾಟಿ ಸುಬ್ರಹ್ಮಣ್ಯ ದೇವಾಲಯದ ಜಾತ್ರೆ ಇಂದು ನಡೆದಿದೆ. ದೇವಾಲಯದ ಒಳಾಂಗಣದಲ್ಲಿ ಚಿಕ್ಕ ರಥದಲ್ಲಿ ರಥೋತ್ಸವ...
- Advertisement -spot_img

Latest News

Sandalwood: ಟಾಕ್ಸಿಕ್ ರಿಲೀಸ್‌ಗೂ ಮುನ್ನ ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ರಾಕಿಂಗ್ ಸ್ಟಾರ್ ಯಶ್

Sandalwood: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ಟಾಕ್ಸಿಕ್ ನಾಳೆ ರಿಲೀಸ್ ಆಗಲಿದೆ. ಹಾಗಾಗಿ ಮೂವಿ ರಿಲೀಸ್‌ಗೂ ಮುನ್ನ ಯಶ್ ಧರ್ಮಸ್ಥಳಕ್ಕೆ ಬಂದು ಶ್ರೀ...
- Advertisement -spot_img