ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ (BENGALORE RURAL)ಜಿಲ್ಲೆಯ ದೊಡ್ಡಬಳ್ಳಾಪುರ(DODDABALLAPURA) ತಾಲ್ಲೂಕಿನ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ(Ghati Subramanya Temple)ದಲ್ಲಿ ಷಷ್ಠಿ ಪ್ರಯುಕ್ತ ಕೊರೊನಾ ಹಿನ್ನೆಲೆಯಲ್ಲಿ ರಥೊತ್ಸವಕ್ಕೆ ಸಾರ್ವಜನಿಕರ ದರ್ಶನಕ್ಕೆ ದೇವಾಲಯದ ಆಡಳಿತಮಂಡಳಿ ನಿರ್ಬಂಧ ಮಾಡಿತ್ತು. ದೇವಾಲಯದ ಒಳಾಂಗಣದಲ್ಲಿ ಮಾತ್ರ ರಥೋತ್ಸವಕ್ಕೆ ಅವಕಾಶ ಮಾಡಿಕೊಲಾಗಿತ್ತು ಆದರೆ ಏಕಾಏಕಿಯಾಗಿ ಸಾರ್ವಜನಿಕರಿಗೆ ದೇವರ ದರ್ಶನ ಮಾಡಲು ಒಳಗೆ...