Friday, October 31, 2025

Ghee gourd peel

ಬೂದುಗುಂಬಳಕಾಯಿಯ ಸಿಪ್ಪೆಯಲ್ಲೂ ಇದೆ ಆರೋಗ್ಯಕರ ಲಾಭ..

ಆಯುರ್ವೇದದಲ್ಲಿ ಅತೀ ಹೆಚ್ಚು ಮನ್ನಣೆ ಪಡೆದ ತರಕಾರಿ ಅಂದ್ರೆ ಬೂದುಗುಂಬಳಕಾಯಿ. ಯಾಕಂದ್ರೆ ಬೂದುಗುಂಬಳಕಾಯಿ ಸೇವನೆಯಿಂದ ಸಾವಿರಾರು ರೋಗಗಳಿಗೆ ಪರಿಹಾರ ಕಂಡುಕೊಳ್ಳಬಹುದು. ಇದೇ ರೀತಿ ಇದರ ಸಿಪ್ಪೆಯ ಸೇವನೆಯಿಂದಲೂ ಕೂಡ ಆರೋಗ್ಯ ಲಾಭ ಪಡೆಯಬಹುದು. ಹಾಗಾದ್ರೆ ಬೂದುಗುಂಬಳಕಾಯಿಯ ಸಿಪ್ಪೆಯಲ್ಲಿರುವ ಆರೋಗ್ಯಕರ ಪ್ರಯೋಜನಗಳೇನು ಅಂತಾ ತಿಳಿಯೋಣ ಬನ್ನಿ.. ಕರಿಬೇವಿನ ಎಣ್ಣೆಯಿಂದ ಆರೋಗ್ಯಕ್ಕಾಗಲಿದೆ ಅತ್ಯುನ್ನತ ಲಾಭ.. ಬೂದುಗುಂಬಳಕಾಯಿಯ ಪಲ್ಯ, ಸಾರು, ಸಾಂಬಾರ್...
- Advertisement -spot_img

Latest News

Sandalwood News: ತಾರತಮ್ಯ ಇದ್ಯಾ? ಹೆಣ್ಮಕ್ಳು ಎಲ್ಲಿ ಸೇಫ್?: Anita Bhat Podcast

Sandalwood News: ಸಿನಿಮಾ ಇಂಡಸ್ಟ್ರಿಯಲ್ಲಿ ತಾಾರತಮ್ಯ ಇದೆಯಾ..? ಇದನ್ನು ನೀವು ಅನುಭವಿಸಿದ್ದೀರಾ ಎಂಬ ಪ್ರಶ್ನೆಗೆ ಉತ್ತರಿಸಿರುವ ನಟಿ ಅನಿತಾ ಭಟ್, ತಾರತಮ್ಯ ಎಲ್ಲೆಡೆ ಇದೆ ಎಂದಿದ್ದಾರೆ. https://www.youtube.com/watch?v=DFhsZdxnzUk ತಾರತಮ್ಯ...
- Advertisement -spot_img