Wednesday, July 22, 2026

Ghee

ಮಲಗುವ ಮುನ್ನ ಬಿಸಿ ಹಾಲಿಗೆ ತುಪ್ಪ ಬೆರೆಸಿ ಕುಡಿಯುವುದರಿಂದ ಆರೋಗ್ಯಕ್ಕಾಗುವ ಲಾಭವೇನು..?

Health Tips: ನಾವು ಪ್ರತಿದಿನ ಮಲಗುವ ವೇಳೆ ಮಕ್ಕಳಿಗೆ ಬಿಸಿ ಹಾಲು ಕುಡಿಯಲು ನೀಡುತ್ತೇವೆ. ಆದರೆ ಬರೀ ಮಕ್ಕಳಿಗೆ ಮಾತ್ರವಲ್ಲದೇ, ಹಿರಿಯರು ಕೂಡ ರಾತ್ರಿ ಮಲಗುವ ಮುನ್ನ ಬಿಸಿ ಹಾಲು ಕುಡಿಯುವುದು ಉತ್ತಮ. ಆದರೆ ಬರೀ ಹಾಲು ಕುಡಿಯುವ ಬದಲು, ಅದಕ್ಕೆ 1 ಸ್ಪೂನ್ ದೇಸಿ  ತುಪ್ಪ ಹಾಕಿ ಸೇವಿಸಿದರೆ, ಇನ್ನೂ ಉತ್ತಮ. ಹಾಗಾದ್ರೆ...

ತುಪ್ಪ ತಿಂದ್ರೆ ತೂಕ ಜಾಸ್ತಿಯಾಗುತ್ತಾ? WEIGHTLOSS JOURNEY ಹೇಗಿರಬೇಕು?

Health Tips: ತುಪ್ಪ ತಿನ್ನುವುದರಿಂದ ನಮ್ಮ ದೇಹದ ತೂಕ ಹೆಚ್ಚಾಗುತ್ತದೆ ಅನ್ನೋ ಭ್ರಮೆ ಹಲವರಲ್ಲಿದೆ. ಆ ಭ್ರಮೆಗೆ ವೈದ್ಯರೇ ಉತ್ತರಿಸಿದ್ದಾರೆ. ಕುಟುಂಬ ವೈದ್ಯರಾದ ಡಾ.ಪ್ರಕಾಶ್ ರಾವ್ ಈ ಬಗ್ಗೆ ವಿವರಿಸಿದ್ದಾರೆ. https://youtu.be/sqxpIUEAQEA ತೂಕ ಇಳಿಸಲು ಪ್ರಯತ್ನಿಸುವವರು ಪದೇ ಪದೇ ತಮ್ಮ ದೇಹದ ತೂಕವನ್ನು ಚೆಕ್ ಮಾಡಿದರೆ, ಅದರಿಂದಲೇ ಆತಂಕ ಮತ್ತೂ ಹೆಚ್ಚುತ್ತದೆ ಅಂತಾರೆ ವೈದ್ಯರು. ಬರೀ ವ್ಯಾಯಾಮದಿಂದ...

Health Tips: ಬೆಣ್ಣೆ ಸೇವಿಸುವುದರಿಂದ ಆರೋಗ್ಯದ ಮೇಲಾಗುವ ಪ್ರಯೋಜನಗಳು

Health Tips: 1. ಒಂದು ಅಧ್ಯಯನದ(Stes) ಪ್ರಕಾರ ನಿಯಮಿತವಾದ ಬೆಣ್ಣೆಯನ್ನು ಮಿತವಾಗಿ ಸೇವಿಸುವುದಿಂದ ಶೇ.9ರಷ್ಟು ಹೃದಯ ಸಂಬಂದಿ ಕಾಯಿಲೆಗಳನ್ನು (Heart Diseases) ಕಡಿಮೆ ಮಾಡುತ್ತದೆ ಎಂದು ತಿಳಿದುಬಂದಿದೆ. ಏಕೆಂದರೆ ಇದರಲ್ಲಿ ಉತ್ತಮವಾದ ವಿಟಮಿನ್ ಕೆ(Vitam. K) ಅಂಶ ಹೆಚ್ಚಿನ ಪ್ರಮಾಣದಲ್ಲಿದ್ದು ಅಪಧಮನಿಯ ಕ್ಯಾಲ್ಸಿಫಿಕೇಶನ್ ಅನ್ನು ತಡೆಯಲು ಸಹಾಯ ಮಾಡುತ್ತದೆ. ಇದು ಹೃದಯಾಘಾತ(Heart Attack), ಪಾರ್ಶ್ವವಾಯು(Stroke) ಮತ್ತು...

ಬಿಸಿ ನೀರಿಗೆ ಒಂದು ಸ್ಪೂನ್ ತುಪ್ಪ ಹಾಕಿ ಕುಡಿದರೆ ಸಿಗುತ್ತದೆ ಈ ಆರೋಗ್ಯಕರ ಲಾಭ

Health Tips: ತುಪ್ಪದ ಸೇವನೆ ಮಾಡಿದರೆ, ನಮ್ಮ ದೇಹಕ್ಕೆ ಹಲವಾರು ಪೋಷಕಾಂಶಗಳು ಸಿಗುತ್ತದೆ. ಸಣ್ಣ ವಯಸ್ಸಿನಿಂದಲೇ ಯಾರು ತುಪ್ಪದ ಸೇವನೆ ಮಾಡುತ್ತಾರೋ, ಅಂಥ ಮಕ್ಕಳು ಗಟ್ಟಿಮುಟ್ಟಾಗಿರುತ್ತಾರೆ. ಹಾಗಾಗಿಯೇ ಗರ್ಭಾವಸ್ಥೆಯಲ್ಲಿದ್ದಾಗ, ತುಪ್ಪ ತಿನ್ನಲು ಹೇಳಲಾಗುತ್ತದೆ. ಇದರ ಜೊತೆಗೆ ಪ್ರತಿದಿನ ಬಿಸಿ ನೀರಿಗೆ 1 ಸ್ಪೂನ್ ತುಪ್ಪ ಹಾಕಿ ಕುಡಿದರೂ ನಿಮಗೆ ಅತ್ಯುತ್ತಮ ಆರೋಗ್ಯಕರ ಲಾಭವಾಗಲಿದೆ. ಏನದು...

ರಾತ್ರಿ ಬಿಸಿ ಹಾಲಿಗೆ ತುಪ್ಪ ಸೇರಿಸಿ ಕುಡಿಯುವುದರಿಂದ ಆರೋಗ್ಯಕ್ಕೆ ಆಗಲಿದೆ ಅತ್ಯದ್ಭುತ ಪ್ರಯೋಜನ

Health Tips: ಹಾಲಿನ ಸೇವನೆ ಮತ್ತು ತುಪ್ಪದ ಸೇವನೆ ಮಾಡುವುದರಿಂದ ಆರೋಗ್ಯಕ್ಕೆ ಎಷ್ಟು ಉತ್ತಮ ಅನ್ನೋದು ಎಲ್ಲರಿಗೂ ಗೊತ್ತು. ಆದರೆ ಬಿಸಿ ಬಿಸಿ ಹಾಲಿಗೆ, ತುಪ್ಪ ಸೇರಿಸಿ, ಕುಡಿದರೂ ಆರೋಗ್ಯಕ್ಕೆ ಅತ್ಯದ್ಭುತ ಲಾಭವಾಗಲಿದೆ. ಹಾಗಾದ್ರೆ ಆ ಲಾಭವೇನು ಅಂತಾ ತಿಳಿಯೋಣ ಬನ್ನಿ.. https://youtu.be/B0AegSszP64 ರಾತ್ರಿ ಮಲಗುವ ಮುನ್ನ ಬಿಸಿ ಹಾಲಿಗೆ ತುಪ್ಪ ಸೇರಿಸಿ, ಕುಡಿದು ಮಲಗಿದರೆ, ಉತ್ತಮ...

Health Tips: ತುಪ್ಪ ಸೇವನೆಯಿಂದಾಗುವ ಆರೋಗ್ಯ ಲಾಭಗಳ ಬಗ್ಗೆ ತಿಳಿಯಿರಿ.

Health Tips: ತುಪ್ಪದ ಸೇವನೆ ಮಾಡುವುದರಿಂದ ದೇಹದಲ್ಲಿ ಕೊಲೆಸ್ಟ್ರಾಲ್ ಹೆಚ್ಚಾಗುತ್ತದೆ ಅಂತಾ ಕೆಲವರು ಹೇಳುತ್ತಾರೆ. ಆದ್ರೆ ತುಪ್ಪದ ಬಳಕೆಯಿಂದ ನಮ್ಮ ದೇಹಕ್ಕೆ ಶಕ್ತಿ ಸಿಗುತ್ತದೆ ಅನ್ನತ್ತೆ ಆಯುರ್ವೇದ. ಹಾಗಾದ್ರೆ ತುಪ್ಪದ ಸೇವನೆಯಿಂದ ಆರೋಗ್ಯಕ್ಕಾಗುವ ಲಾಭಗಳೇನು ಅಂತಾ ತಿಳಿಯೋಣ ಬನ್ನಿ.. ಕಟ್ಟುಮಸ್ತಾದ ದೇಹ ಹೊಂದಲು, ಸುಂದರ ತ್ವಚೆಗಾಗಿ, ಕೂದಲ ಆರೋಗ್ಯಕ್ಕಾಗಿ ತುಪ್ಪದ ಉಪಯೋಗ ಲಾಭಕಾರಿಯಾಗಿದೆ. ಅದರಲ್ಲೂ ಎಮ್ಮೆಯ...

ಹಸುವಿನ ಶುದ್ಧ ತುಪ್ಪ ಸೇವಿಸುವುದು ಆರೋಗ್ಯಕ್ಕೆ ಲಾಭವೋ..? ನಷ್ಟವೋ..?

Health Tips: ಇತ್ತೀಚಿನ ದಿನಗಳಲ್ಲಿ ಹಲವರಿಗೆ ತುಪ್ಪದ ಬಗ್ಗೆ ಭಿನ್ನ ಭಿನ್ನವಾದ ಅಭಿಪ್ರಾಯವಿದೆ. ಕೆಲವರು ತುಪ್ಪ ತಿಂದ್ರೆ ಆರೋಗ್ಯಕ್ಕೆ ಲಾಭ ಎಂದು ಹೇಳುತ್ತಾರೆ. ಇನ್ನು ಕೆಲವರು ಡಯಟ್ ಮಾಡುವವರು, ತೂಕ ಇಳಿಸಲು ಇಚ್ಛಿಸುವವರು ತುಪ್ಪ ತಿನ್ನಬಾರದು ಅಂತಾ ಹೇಳ್ತಾರೆ. ಹಾಗಾದ್ರೆ ತುಪ್ಪ ತಿನ್ನುವುದು ಆರೋಗ್ಯಕ್ಕೆ ಲಾಭವೋ..? ನಷ್ಟವೋ..? ಅಂತಾ ತಿಳಿಯೋಣ ಬನ್ನಿ.. ತುಪ್ಪ ತಿನ್ನುವುದು ಆರೋಗ್ಯಕ್ಕೆ...

ಪುಟ್ಟ ಮಗುವಿಗೆ ತುಪ್ಪದಿಂದ ಮಸಾಜ್ ಮಾಡಬಹುದಾ..? ಇದು ಒಳ್ಳೆಯದಾ..? ಕೆಟ್ಟದ್ದಾ..?

1 ವರ್ಷದ ಒಳಗಿನ ಮಕ್ಕಳಿಗೆ ಪ್ರತಿದಿನ ಮಸಾಜ್ ಮಾಡಿಯೇ ಸ್ನಾನ ಮಾಡಿಸಲಾಗತ್ತೆ. ಯಾಕಂದ್ರೆ ಈ ಬಾಡಿ ಮಸಾಜ್‌ನಿಂದ ಮಗುವಿನ ಕೈ ಕಾಲು ಗಟ್ಟಿಯಾಗುತ್ತದೆ. ಹಾಗಾಗಿ ಎಣ್ಣೆಯ ಮಸಾಜ್ ಮಗುವಿಗೆ ಅತ್ಯಗತ್ಯವಾಗಿದೆ. ಆದ್ರೆ ಕೆಲವರು ಮನೆಯಲ್ಲೇ ಹಸುವಿನ ಹಾಲಿನಿಂದ ಮಾಡಿದ, ತುಪ್ಪವನ್ನು ಮಗುವಿನ ದೇಹಕ್ಕೆ ಮಸಾಜ್ ಮಾಡುತ್ತಾರೆ. ಹಾಗಾದ್ರೆ ಮಗುವಿಗೆ ಹಸುವಿನ ತುಪ್ಪದಿಂದ ಮಸಾಜ್ ಮಾಡೋದು...

ಬೆಂಡೇಕಾಯಿ ತಿನ್ನುವ ಮುನ್ನ ಈ ವಿಷಯಗಳನ್ನು ಖಂಡಿತ ನೆನಪಿನಲ್ಲಿಡಿ..

ಬೆಂಡೇಕಾಯಿ ಅಂದ್ರೆ ಕೆಲವರಿಗೆ ಅಲರ್ಜಿ ಮತ್ತು ಹಲವರಿಗೆ ಎನರ್ಜಿ. ರುಚಿಕರವೂ, ಆರೋಗ್ಯಕರವೂ ಆಗಿರುವಂಥ ಬೇಂಡೆಕಾಯಿ ತಿಂದ್ರೆ, ನಮ್ಮ ಆರೋಗ್ಯಕ್ಕೆ ಉತ್ತಮ ಲಾಭಗಳಿದೆ. ಆದ್ರೆ ಇದನ್ನು ಸರಿಯಾದ ಸಮಯಕ್ಕೆ, ಸರಿಯಾದ ರೀತಿಯಲ್ಲಿ ತಿನ್ನಬೇಕಷ್ಟೇ. ಈ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ನಿಮ್ಮ ಕಾನ್ಫಿಡೆನ್ಸ್ ಕಡಿಮೆಯಾಗುವುದು ಈ ಕಾರಣದಿಂದಲೇ..- ಭಾಗ 1 ರಾತ್ರಿ ಸಮಯದಲ್ಲಿ ಬೆಂಡೇಕಾಯಿಯಿಂದ ಮಾಡಿದ ಖಾದ್ಯವನ್ನು...

ಹಾಲು ಕುಡಿಯುವುದರಿಂದ ತೂಕ ಹೆಚ್ಚುತ್ತದಾ..?

ಇಂದಿನ ಬ್ಯುಸಿ ಶೆಡ್ಯೂಲ್‌ನಲ್ಲಿ ಜನ ತೂಕ ಇಳಿಸಿಕೊಳ್ಳೋಕ್ಕೆ ಹೆಚ್ಚು ಹರಸಾಹಸ ಪಡುತ್ತಿದ್ದಾರೆ. ತೂಕ ಹೆಚ್ಚಿಸಿಕೊಳ್ಳುವವರು 20 ಪರ್ಸೆಂಟ್ ಇದ್ರೆ, ತೂಕ ಇಳಿಸಿಕೊಳ್ಳೋಕ್ಕೆ ಬಯಸುವವರು 80 ಪರ್ಸೆಂಟ್ ಜನರಿದ್ದಾರೆ. ಹೀಗಾಗಿ ಯಾವುದೇ ಆಹಾರ ತಿಂದ್ರೂ, ಅದನ್ನ ತಿಂದ್ರೆ ದಪ್ಪ ಆಗಲ್ಲ ತಾನೇ ಅನ್ನೋದೇ ಅವರ ತಲೆಯಲ್ಲಿ ಬರೋ, ಮೊದಲ ಯೋಚನೆಯಾಗಿರತ್ತೆ. ಹಾಗಾಗಿ ಇಂದು ನಾವು ಹಾಲು...
- Advertisement -spot_img

Latest News

ಅಧಿಕಾರ ಕಳೆದುಕೊಳ್ಳುವ ಭೀತಿಯಲ್ಲಿ ಸರ್ವಾಧಿಕಾರದ ದಾರಿ ಹಿಡಿದಿರುವ ಹೇಡಿ ಸರ್ಕಾರದ ನಡೆ: ಹರಿಪ್ರಸಾದ್

Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ವಿದ್ಯಾರ್ಥಿಗಳು ಇದನ್ನು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಎಂದು ಆರೋಪಿಸಿ, ಸಂಸತ್ ಚಲೋ...
- Advertisement -spot_img