Tuesday, May 12, 2026

ghost

ಪ್ರೇತ ದೇಹ ಸೇರುವುದಾದರೂ ಹೇಗೆ.? ಇದರ ಹಿಂದಿರುವ ಸತ್ಯವೇನು..?

Spiritual: ಯಾರಾದರೂ ಜೀವನದಲ್ಲಿ ಆಸೆಯನ್ನಿಟ್ಟುಕೊಂಡು, ಆತ್ಮಹತ್ಯೆ ಮಾಡಿಕೊಂಡು ಸತ್ತರೆ, ಅಂಥವರು ಪ್ರೇತಾತ್ಮವಾಗಿ ಬರುತ್ತಾರೆ. ಮತ್ತು ಕಾಟ ಕೊಡುತ್ತಾರೆ ಎಂದು ಹೇಳಲಾಗಿದೆ. ಕೆಲವರ ಪ್ರಕಾರ, ಇದು ಮೂಢನಂಬಿಕೆಯಾದರೆ, ಇನ್ನು ಕೆಲವರು ಈ ಘಟನೆ ನಡೆದಿದೆ ಎಂಬುದಕ್ಕೆ ಸಾಕ್ಷಿಯೂ ಕೊಡುತ್ತಾರೆ. ಹಾಗಾದ್ರೆ ಪ್ರೇತ ಓರ್ವ ಮನುಷ್ಯನ ದೇಹ ಸೇರುವುದಾದರೂ ಹೇಗೆ..? ಇದರ ಹಿಂದಿರುವ ಸತ್ಯವೇನು ಅಂತಾ ತಿಳಿಯೋಣ...

ಘೋಸ್ಟ್ ಚಿತ್ರದ ಪೋಸ್ಟರ್ ರೀಲಿಸ್ ಮಾಡಲಿರುವ ಕಿಚ್ಚ

ಜುಲೈ 12 ರಂದು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರ 60ನೇ ಹುಟ್ಟು ಹಬ್ಬವು ಅತ್ಯಂತ ವಿಜೃಂಭಣೆಯಿಂದ ನಡೆಯಲಿದೆ. ಈ ಹಿನ್ನೆಲೆ ನಟ ಶ್ರೀನಿ ನಿರ್ದೇಶನದಲ್ಲಿ ಘೋಸ್ಟ್ ಚಿತ್ರವು ಸೆಟ್ಟೇರಲಿದೆ. ಇಂದು ಚಿತ್ರದ ಪೋಸ್ಟರ್‌ನ್ನು ಅಭಿನಯ ಚಕವರ್ತಿ ಕಿಚ್ಚ ಸುದೀಪ್ ಬಿಡುಗಡೆ ಮಾಡಲಿದ್ದಾರೆ. ಪೋಸ್ಟರ್‌ನಲ್ಲಿ ಕಿಂಗ್ ಆಫ್ ಆಲ್ ಮಾಸಸ್ ಎಂಬ ಸಾಲು ಬರೆದಿದ್ದು, ಕುತೂಹಲ...

ಅಣ್ಣಾವ್ರ ಹುಟ್ಟುಹಬ್ಬಕ್ಕೆ ಶಿವಣ್ಣ ಕೊಟ್ರು ಅಭಿಮಾನಿಗಳಿಗೆ ಗಿಫ್ಟ್..!

ಏಪ್ರಿಲ್-೨೪ ರಂದು ನಟಸಾರ್ವಭೌಮ ಡಾ.ರಾಜ್‌ಕುಮಾರ್ ಹುಟ್ಟುಹಬ್ಬದ ಪ್ರಯುಕ್ತ ರಾಜ್ಯದ ಹಲವೆಡೆ ಅಭಿಮಾನಿಗಳು ಕಾರ್ಯಕ್ರಮಗಳನ್ನ ನೆರವೇರಿಸಿ ಸಂಭ್ರಮಿಸ್ತಾರೆ. ಅದರಂತೆಯೇ ಈ ದಿನ ಅಣ್ಣಾವ್ರ ಕುಡಿ ಡಾ.ಶಿವರಾಜ್‌ಕುಮಾರ್ ದೊಡ್ಮನೆ ಅಭಿಮಾನಿಗಳಿಗೆ ಸ್ಪೆಷಲ್ ಸುದ್ದಿ ಕೊಟ್ಟಿದ್ದಾರೆ. ​ಅಣ್ಣಾವ್ರ ಜನ್ಮದಿನದಂದು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ಹೊಸ ಸಿನಿಮಾದ ಫಸ್ಟ್ ಲುಕ್ ಅನಾವರಣ ಆಗಿದೆ. ಈ ಚಿತ್ರಕ್ಕೆ 'ಗೋಸ್ಟ್' ಎಂದು...
- Advertisement -spot_img

Latest News

Special Story: ಯೂರೋಪ್ ಪ್ರವಾಸಕ್ಕೆ ಹೋದಾಗ ಇಂಥ ಸ್ಕ್ಯಾಮ್‌ಗಳಿಗೆ ಬಲಿಯಾಗಬೇಡಿ..

Special Story: ಇತ್ತೀಚೆಗೆ ಜನ ಪ್ಯಾಕೇಜ್ ಪ್ರವಾಸ ಎಂದು ಹೆಚ್ಚು ವಿದೇಶಗಳಿಗೆ ಹೋಗುತ್ತಿದ್ದಾರೆ. ಭಾರತದ ಹಲವು ಪ್ರವಾಸಿ ತಾಣಗಳಲ್ಲೂ ಸ್ಕ್ಯಾಮ್ ನಡೆಯುತ್ತದೆ. ಆದರೆ ಇಲ್ಲಿನ ಭಾಷೆ,...
- Advertisement -spot_img