ಭಾರತದಲ್ಲಿ ಅದರಲ್ಲೂ ಹಿಂದೂಧರ್ಮದಲ್ಲಿ ದಾನಕ್ಕೆ ಹೆಚ್ಚಿನ ಮಹತ್ವವಿದೆ. ಪುರಾಣ ಕಥೆಗಳ ಪ್ರಕಾರ ದಾನ ನೀಡಿ ಉದ್ಧಾರವಾದವರೂ ಇದ್ದಾರೆ, ದಾನ ನೀಡಿ ಕೆಟ್ಟವರೂ ಇದ್ದಾರೆ. ಹಾಗಂತ ದಾನ ನೀಡುವುದು ತಪ್ಪು ಎಂದು ಎಲ್ಲೂ ಹೇಳಲಾಗಿಲ್ಲ. ದಾನ ನೀಡು, ಆದರೆ ದರಿದ್ರನಾಗಬೇಡ ಎಂದಷ್ಟೇ ದೊಡ್ಡವರು ಹೇಳಿದ್ದಾರೆ. ಇನ್ನು ನಾವು ಯಾರಿಗಾದರೂ ದಾನ ಮಾಡಿದರೆ ಅದನ್ನ ಎಲ್ಲಿಯೂ ಹೇಳಿಕೊಳ್ಳಬಾರದು....
ದೇಶದ ಕೋಟ್ಯಂತರ ರೈತಬಂಧುಗಳಿಗೆ ಕೇಂದ್ರ ಸರ್ಕಾರವು ಅತ್ಯಂತ ಮಹತ್ವದ ಹಾಗೂ ಸಂತಸದ ಸುದ್ದಿಯೊಂದನ್ನು ನೀಡಿದೆ. ಅನ್ನದಾತರ ಆರ್ಥಿಕ ಬೆನ್ನೆಲುಬಾಗಿರುವ ಜನಪ್ರಿಯ 'ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್...