Thursday, October 30, 2025

ginger crop

ಹಾಸನದಲ್ಲಿ ಶುಂಠಿ ಬೆಳೆಗೆ ರೋಗಬಾಧೆ

ಹಾಸನ ಜಿಲ್ಲೆಯ ಹಳೇಬೀಡು ಭಾಗದಲ್ಲಿ, ಶುಂಠಿ ಬೆಳೆಗೆ ರೋಗ ಹರಡುತ್ತಿದೆ. ಗಿಡಗಳಲ್ಲಿ ಬಿಳಿ ಸುಳಿ ಕಾಣಿಸಿಕೊಂಡಿದ್ದು, ಹಳದಿ ಬಣ್ಣಕ್ಕೆ ತಿರುಗಿ ಕೊಳೆಯುತ್ತಿವೆ. ಬೆಂಕಿ ಬೆಳೆ ರೋಗದಿಂದಲೂ ಶುಂಠಿ ಬೆಳೆ ಹಾಳಾಗ್ತಿದೆ. ಸಾಲ ಮಾಡಿ ಶುಂಠಿ ಬೆಳೆ ಹಾಕಿದ್ದಾಯ್ತು. ಕೈ ತುಂಬಾ ಹಣ ಗಳಿಸಿ, ಕೃಷಿಯಿಂದಲೇ ಬದುಕು ಕಟ್ಟಿಕೊಳ್ಳಲು ಹೊರಟ ರೈತರು ಕಂಗಾಲಾಗಿದ್ದಾರೆ. ರಾಜಗೆರೆ ಗ್ರಾಮದ ರೈತರು...
- Advertisement -spot_img

Latest News

Sandalwood News: ತಾರತಮ್ಯ ಇದ್ಯಾ? ಹೆಣ್ಮಕ್ಳು ಎಲ್ಲಿ ಸೇಫ್?: Anita Bhat Podcast

Sandalwood News: ಸಿನಿಮಾ ಇಂಡಸ್ಟ್ರಿಯಲ್ಲಿ ತಾಾರತಮ್ಯ ಇದೆಯಾ..? ಇದನ್ನು ನೀವು ಅನುಭವಿಸಿದ್ದೀರಾ ಎಂಬ ಪ್ರಶ್ನೆಗೆ ಉತ್ತರಿಸಿರುವ ನಟಿ ಅನಿತಾ ಭಟ್, ತಾರತಮ್ಯ ಎಲ್ಲೆಡೆ ಇದೆ ಎಂದಿದ್ದಾರೆ. https://www.youtube.com/watch?v=DFhsZdxnzUk ತಾರತಮ್ಯ...
- Advertisement -spot_img