Saturday, August 8, 2026

ginger crop

ಹಾಸನದಲ್ಲಿ ಶುಂಠಿ ಬೆಳೆಗೆ ರೋಗಬಾಧೆ

ಹಾಸನ ಜಿಲ್ಲೆಯ ಹಳೇಬೀಡು ಭಾಗದಲ್ಲಿ, ಶುಂಠಿ ಬೆಳೆಗೆ ರೋಗ ಹರಡುತ್ತಿದೆ. ಗಿಡಗಳಲ್ಲಿ ಬಿಳಿ ಸುಳಿ ಕಾಣಿಸಿಕೊಂಡಿದ್ದು, ಹಳದಿ ಬಣ್ಣಕ್ಕೆ ತಿರುಗಿ ಕೊಳೆಯುತ್ತಿವೆ. ಬೆಂಕಿ ಬೆಳೆ ರೋಗದಿಂದಲೂ ಶುಂಠಿ ಬೆಳೆ ಹಾಳಾಗ್ತಿದೆ. ಸಾಲ ಮಾಡಿ ಶುಂಠಿ ಬೆಳೆ ಹಾಕಿದ್ದಾಯ್ತು. ಕೈ ತುಂಬಾ ಹಣ ಗಳಿಸಿ, ಕೃಷಿಯಿಂದಲೇ ಬದುಕು ಕಟ್ಟಿಕೊಳ್ಳಲು ಹೊರಟ ರೈತರು ಕಂಗಾಲಾಗಿದ್ದಾರೆ. ರಾಜಗೆರೆ ಗ್ರಾಮದ ರೈತರು...
- Advertisement -spot_img

Latest News

Koppala News: ಬರ ಪರಿಸ್ಥಿತಿ ಅವಲೋಕನಕ್ಕೆ ಸಚಿವ ಶಿವರಾಜ ಎಸ್. ತಂಗಡಗಿ ಜಿಲ್ಲೆಯಲ್ಲಿ ಪ್ರವಾಸ

Koppala News: ಕೊಪ್ಪಳ : ರಾಜ್ಯದ ಮುಂಗಾರು ಮಳೆ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರಾದ...
- Advertisement -spot_img