Saturday, August 15, 2026

Giridhar Singh

Uttara Pradesh: ಸತ್ತು 13 ದಿನಗಳಾದ ಬಳಿಕ ಬಂದು ಬಾಗಿಲು ತಟ್ಟಿದ ವ್ಯಕ್ತಿ: ಬೆಚ್ಚಿಬಿದ್ದ ಮನೆಮಂದಿ

Uttara Pradesh News: ಉತ್ತರಪ್ರದೇಶದ ಗಾಜಿಯಾಬಾದ್‌ನಲ್ಲಿ ಸತ್ತ ವ್ಯಕ್ತಿ 13ನೇ ದಿನಕ್ಕೆ ಮನೆ ಮರಳಿ ಬಂದ ಘಟನೆ ನಡೆದಿದೆ. 40 ವರ್ಷ ವಯಸ್ಸಿನ ಗಿರಿಧರ್ ಸಿಂಗ್ ಎಂಬಾತ ಯಾರದ್ದೋ ಮೇಲೆ ಹಲ್ಲೆ ನಡೆಸಿ, ಜೈಲಿಗೆ ಹೋಗಿದ್ದ. ಬಳಿಕ ಆತ ಬಿಡುಗಡೆಯಾದಾಗ ಗಿರಿಧರ್ ನಾಪತ್ತೆಯಾಗಿದ್ದ. ಗಿರಿಧರ್ ನಾಪತ್ತೆಯಾಗಿದ್ದಾನೆಂದು ಆತನ ಪೋಷಕರು ದೂರು ದಾಖಲಿಸಿದ್ದರು. ಪೋಲೀಸರು ಈ ಬಗ್ಗೆ...
- Advertisement -spot_img

Latest News

Haveri News: ಹಾನಗಲ್ ಶಾಸಕ ಶ್ರೀನಿವಾಸ್ ಮಾನೆಗೆ ಮಹತ್ವದ ಜವಾಬ್ದಾರಿ

Haveri News: ಹಾನಗಲ್ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀನಿವಾಸ್ ಮಾನೆ ಅವರಿಗೆ ರಾಜ್ಯ ಸರ್ಕಾರದಿಂದ ಮಹತ್ವದ ಜವಾಬ್ದಾರಿ ನೀಡಲಾಗಿದೆ. ಕರ್ನಾಟಕ ಗೃಹ ಮಂಡಳಿಯ ಅಧ್ಯಕ್ಷರನ್ನಾಗಿ ಶ್ರೀನಿವಾಸ್...
- Advertisement -spot_img