Friday, December 5, 2025

Giriraj singh

ಹಿಂದೂ ಧರ್ಮ ನಿರ್ನಾಮ ಮಾಡಲು ಲವ ಜಿಹಾದ್ ರೂಪದಲ್ಲಿ ಭಯೋತ್ಪಾದನೆ ನಡೆಸಲಾಗುತ್ತಿದೆ : ಕೇಂದ್ರ ಸಚಿವ ಗಿರಿರಾಜ್ ಸಿಂಗ್

ದೆಹಲಿ: ಹಿಂದೂ ಧರ್ಮವನ್ನು ನಿರ್ನಾಮ ಮಾಡುವ ಉದ್ದೇಶದಿಂದ ಲವ್ ಜಿಹಾದ್ ರೂಪದಲ್ಲಿ ಭಯೋತ್ಪಾದನೆ ನಡೆಸಲಾಗುತ್ತಿದೆ ಎಂದು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ವಿವಾದಾತ್ಮಹ ಹೇಳಿಕೆ ನೀಡಿದ್ದಾರೆ. ಲವ ಜಿಹಾದ್ ರೂಪವನ್ನಿಟ್ಟುಕೊಂಡು ಹಿಂದೂ ಧರ್ಮವನ್ನು ಮುಗಿಸುವ ತಂತ್ರವಾಗಿದೆಇದರ ವಿರುದ್ಧ ಜನರು ಒಂದಾಗಬೇಕು ಎಂದು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಹೇಳಿದ್ದಾರೆ. ಮಾಜಿ ಶಾಸಕ ಕೃಷ್ಣಾನಂದ ರೈ...
- Advertisement -spot_img

Latest News

ಅಂದು ಭಗವದ್ಗೀತೆ ನಿಷೇಧಿಸಿದ್ದ ರಷ್ಯಾ – ಇಂದು ಅದನ್ನೇ ಗೌರವಿಸಿದ ಪುಟಿನ್!

ಕಾಲ ಬದಲಾಗುತ್ತಾ ಹೋಗುತ್ತಲೆ, ಸಂಬಂಧಗಳ ಸಮೀಕರಣವೂ ಹೇಗೆ ತಲೆಕೆಳಗಾಗುತ್ತದೆ ಎಂಬುದಕ್ಕೆ ಭಾರತ–ರಷ್ಯಾ ಸಂಬಂಧಗಳು ಹೊಸ ಉದಾಹರಣೆ. ಯಾವಾಗಲೊ ರಷ್ಯಾ ಭಗವದ್ಗೀತೆಯನ್ನು “ಉಗ್ರಗಾಮಿ ಸಾಹಿತ್ಯ” ಎಂದು ಲೇಬಲ್...
- Advertisement -spot_img