Sunday, April 12, 2026

Girish Karnad

ಇಂದು ರಾಜ್ಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರು: ಜ್ಞಾನಪೀಠ ಪುರಸ್ಕೃತ ಸಾಹಿತಿ ಗಿರೀಶ್ ಕಾರ್ನಾಡ್ ನಿಧನ ಹಿನ್ನೆಲೆಯಲ್ಲಿ ಇಂದು ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಅಲ್ಲದೆ ಸರ್ಕಾರಿ ಕಚೇರಿಗಳಿಗೂ ಸರ್ಕಾರ ರಜೆ ಘೋಷಿಸಿದೆ. ಹಿರಿಯ ಸಾಹಿತಿ ನಿಧನದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ 3 ದಿನಗಳ ಕಾಲ ಶೋಕಾಚರಣೆ ಮಾಡಲಾಗುವುದು ಅಂತ ಸಿಎಂ ಕುಮಾರಸ್ವಾಮಿ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ. ನಾಪತ್ತೆಯಾದ ಸೇನಾ ವಿಮಾನ...

ಹಿರಿಯ ಸಾಹಿತಿ ಗಿರೀಶ್ ಕಾರ್ನಾಡ್ ನಿಧನ

ಬೆಂಗಳೂರು: ಜ್ಞಾನಪೀಠ ಪುರಸ್ಕೃತ ಸಾಹಿತಿ, ನಟ, ನಿರ್ದೇಶಕ ಗಿರೀಶ್ ಕಾರ್ನಾಡ್ ವಿಧಿವಶರಾಗಿದ್ದು, ಸಾಹಿತ್ಯ ಲೋಕಕ ಮತ್ತೊಂದು ಕೊಂಡಿ ಕಳಚಿದೆ. ಬಹುಅಂಗಾಂಗ ವೈಫಲ್ಯದಿಂದ ತೀವ್ರ ಅನಾರೋಗ್ಯದಿಂದ ಜ್ಞಾನ ಪೀಠಪುರಸ್ಕೃತ ಸಾಹಿತಿ ಗಿರೀಶ್ ಕಾರ್ನಾಡ್(81) ನಿಧನರಾಗಿದ್ದಾರೆ. ಬೆಂಗಳೂರಿನ ತಮ್ಮ ಲ್ಯಾವೆಲ್ಲೇ ರೋಡ್ ನಿವಾಸದಲ್ಲಿ ಇಂದು ಬೆಳಗ್ಗೆ 8.50ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. ನಟನೆ, ರಂಗಭೂಮಿ, ನಿರ್ದೇಶನದಲ್ಲಿ ಅಪಾರ ಆಸಕ್ತಿ ಹೊಂದಿದ್ದ...
- Advertisement -spot_img

Latest News

Haveri News: ಜಿಲ್ಲಾ ಪಂಚಾಯತಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಡೆಪ್ಯುಟಿ ಸ್ಪೀಕರ್ ಕಣ್ಣೀರು

Haveri News: ಹಾವೇರಿ: ಅರಣ್ಯ ಇಲಾಖೆಯ ಅಧಿಕಾರಿಗಳ ವರ್ತನೆಯಿಂದ ಬೇಸತ್ತು ವಿಧಾನಸಭೆಯ ಉಪಸಭಾಧ್ಯಕ್ಷರಾದ ಶಾಸಕ ರುದ್ರಪ್ಪ ಲಮಾಣಿ ಸಭೆಯಲ್ಲೇ ಕಣ್ಣೀರಿಟ್ಟ ಘಟನೆ ಹಾವೇರಿಯಲ್ಲಿ ನಡೆದಿದೆ. ಜಿಲ್ಲಾ ಪಂಚಾಯಿತಿ...
- Advertisement -spot_img