Sunday, April 12, 2026

Girish Karnad

ಇಂದು ರಾಜ್ಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರು: ಜ್ಞಾನಪೀಠ ಪುರಸ್ಕೃತ ಸಾಹಿತಿ ಗಿರೀಶ್ ಕಾರ್ನಾಡ್ ನಿಧನ ಹಿನ್ನೆಲೆಯಲ್ಲಿ ಇಂದು ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಅಲ್ಲದೆ ಸರ್ಕಾರಿ ಕಚೇರಿಗಳಿಗೂ ಸರ್ಕಾರ ರಜೆ ಘೋಷಿಸಿದೆ. ಹಿರಿಯ ಸಾಹಿತಿ ನಿಧನದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ 3 ದಿನಗಳ ಕಾಲ ಶೋಕಾಚರಣೆ ಮಾಡಲಾಗುವುದು ಅಂತ ಸಿಎಂ ಕುಮಾರಸ್ವಾಮಿ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ. ನಾಪತ್ತೆಯಾದ ಸೇನಾ ವಿಮಾನ...

ಹಿರಿಯ ಸಾಹಿತಿ ಗಿರೀಶ್ ಕಾರ್ನಾಡ್ ನಿಧನ

ಬೆಂಗಳೂರು: ಜ್ಞಾನಪೀಠ ಪುರಸ್ಕೃತ ಸಾಹಿತಿ, ನಟ, ನಿರ್ದೇಶಕ ಗಿರೀಶ್ ಕಾರ್ನಾಡ್ ವಿಧಿವಶರಾಗಿದ್ದು, ಸಾಹಿತ್ಯ ಲೋಕಕ ಮತ್ತೊಂದು ಕೊಂಡಿ ಕಳಚಿದೆ. ಬಹುಅಂಗಾಂಗ ವೈಫಲ್ಯದಿಂದ ತೀವ್ರ ಅನಾರೋಗ್ಯದಿಂದ ಜ್ಞಾನ ಪೀಠಪುರಸ್ಕೃತ ಸಾಹಿತಿ ಗಿರೀಶ್ ಕಾರ್ನಾಡ್(81) ನಿಧನರಾಗಿದ್ದಾರೆ. ಬೆಂಗಳೂರಿನ ತಮ್ಮ ಲ್ಯಾವೆಲ್ಲೇ ರೋಡ್ ನಿವಾಸದಲ್ಲಿ ಇಂದು ಬೆಳಗ್ಗೆ 8.50ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. ನಟನೆ, ರಂಗಭೂಮಿ, ನಿರ್ದೇಶನದಲ್ಲಿ ಅಪಾರ ಆಸಕ್ತಿ ಹೊಂದಿದ್ದ...
- Advertisement -spot_img

Latest News

Web News: ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Web News: ಸೋಶಿಯಲ್ ಮೀಡಿಯಾ ಅನ್ನೋ ಹೆಸರನ್ನ ಕೆಲ ವರ್ಷಗಳ ಹಿಂದೆ ನಾವು ಕೇಳಿಯೇ ಇರಲಿಲ್ಲ. ಹಾಗಂದ್ರೆ ಏನು ಅಂತಲೇ ಹಲವರಿಗೆ ತಿಳಿದಿರಲಿಲ್ಲ. ಇನ್ನು ಸೆಲ್...
- Advertisement -spot_img