Wednesday, December 24, 2025

Girish karnad demise

ಇಂದು ರಾಜ್ಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರು: ಜ್ಞಾನಪೀಠ ಪುರಸ್ಕೃತ ಸಾಹಿತಿ ಗಿರೀಶ್ ಕಾರ್ನಾಡ್ ನಿಧನ ಹಿನ್ನೆಲೆಯಲ್ಲಿ ಇಂದು ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಅಲ್ಲದೆ ಸರ್ಕಾರಿ ಕಚೇರಿಗಳಿಗೂ ಸರ್ಕಾರ ರಜೆ ಘೋಷಿಸಿದೆ. ಹಿರಿಯ ಸಾಹಿತಿ ನಿಧನದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ 3 ದಿನಗಳ ಕಾಲ ಶೋಕಾಚರಣೆ ಮಾಡಲಾಗುವುದು ಅಂತ ಸಿಎಂ ಕುಮಾರಸ್ವಾಮಿ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ. ನಾಪತ್ತೆಯಾದ ಸೇನಾ ವಿಮಾನ...
- Advertisement -spot_img

Latest News

ಈ ಚಟ ನಿಮ್ಮಲ್ಲಿದ್ದರೆ ನೀವು ಬಹುಬೇಗ ಬಡವರಾಗಲಿದ್ದೀರಿ ಎಂದರ್ಥ

Web News: ನೀವು ಶ್ರೀಮಂತರಾಗಬೇಕು ಎಂದಿದ್ದೀರಿ ಎಂದಾದರೆ, ನೀವು ಇಂದಿನಿಂದಲೇ ಕೆಲವು ಚಟಗಳನ್ನು ನಿಯಂತ್ರಿಸಬೇಕು. ಈ ಕೆಲಸ ನೀವು ಮಾಡಿದ್ದೇ ಆದಲ್ಲಿ, ತಕ್ಕ ಮಟ್ಟಿಗಾದರೂ ನೀವು...
- Advertisement -spot_img