Wednesday, July 22, 2026

Girish Karnad

ಇಂದು ರಾಜ್ಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರು: ಜ್ಞಾನಪೀಠ ಪುರಸ್ಕೃತ ಸಾಹಿತಿ ಗಿರೀಶ್ ಕಾರ್ನಾಡ್ ನಿಧನ ಹಿನ್ನೆಲೆಯಲ್ಲಿ ಇಂದು ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಅಲ್ಲದೆ ಸರ್ಕಾರಿ ಕಚೇರಿಗಳಿಗೂ ಸರ್ಕಾರ ರಜೆ ಘೋಷಿಸಿದೆ. ಹಿರಿಯ ಸಾಹಿತಿ ನಿಧನದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ 3 ದಿನಗಳ ಕಾಲ ಶೋಕಾಚರಣೆ ಮಾಡಲಾಗುವುದು ಅಂತ ಸಿಎಂ ಕುಮಾರಸ್ವಾಮಿ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ. ನಾಪತ್ತೆಯಾದ ಸೇನಾ ವಿಮಾನ...

ಹಿರಿಯ ಸಾಹಿತಿ ಗಿರೀಶ್ ಕಾರ್ನಾಡ್ ನಿಧನ

ಬೆಂಗಳೂರು: ಜ್ಞಾನಪೀಠ ಪುರಸ್ಕೃತ ಸಾಹಿತಿ, ನಟ, ನಿರ್ದೇಶಕ ಗಿರೀಶ್ ಕಾರ್ನಾಡ್ ವಿಧಿವಶರಾಗಿದ್ದು, ಸಾಹಿತ್ಯ ಲೋಕಕ ಮತ್ತೊಂದು ಕೊಂಡಿ ಕಳಚಿದೆ. ಬಹುಅಂಗಾಂಗ ವೈಫಲ್ಯದಿಂದ ತೀವ್ರ ಅನಾರೋಗ್ಯದಿಂದ ಜ್ಞಾನ ಪೀಠಪುರಸ್ಕೃತ ಸಾಹಿತಿ ಗಿರೀಶ್ ಕಾರ್ನಾಡ್(81) ನಿಧನರಾಗಿದ್ದಾರೆ. ಬೆಂಗಳೂರಿನ ತಮ್ಮ ಲ್ಯಾವೆಲ್ಲೇ ರೋಡ್ ನಿವಾಸದಲ್ಲಿ ಇಂದು ಬೆಳಗ್ಗೆ 8.50ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. ನಟನೆ, ರಂಗಭೂಮಿ, ನಿರ್ದೇಶನದಲ್ಲಿ ಅಪಾರ ಆಸಕ್ತಿ ಹೊಂದಿದ್ದ...
- Advertisement -spot_img

Latest News

ಡಿಸಿಎಂ ರೇಸ್‌ನಲ್ಲಿ ಇಬ್ಬರು ಪ್ರಭಾವಿ ನಾಯಕರ ಹೆಸರು! – ಯಾರಿಗೆ ಮಂತ್ರಿ ಪಟ್ಟ?

ರಾಜ್ಯ ರಾಜಕಾರಣದಲ್ಲಿ ಈಗ ಸಚಿವ ಸಂಪುಟ ವಿಸ್ತರಣೆಯದ್ದೇ ಭಾರಿ ಸದ್ದು ಕೇಳಿಬರುತ್ತಿದೆ. ಕಾಂಗ್ರೆಸ್ ಹೈಕಮಾಂಡ್‌ನಿಂದ ಗ್ರೀನ್ ಸಿಗ್ನಲ್ ಸಿಗುತ್ತಿದ್ದಂತೆಯೇ ಸಂಪುಟಕ್ಕೆ ಹೊಸ ಮುಖಗಳ ಸೇರ್ಪಡೆಗೆ ಕೌಂಟ್‌ಡೌನ್...
- Advertisement -spot_img