Tuesday, August 4, 2026

girl

ಚಿತ್ರಹಿಂಸೆ ಕೊಟ್ಟು ಕೊಂದವಳ ಶಾಪಕ್ಕೆ ಇರಾನ್ ಬಲಿ!?

ಇವತ್ತು ಇರಾನ್ ಅಕ್ಷರಶಃ ವಿಲವಿಲ ಒದ್ದಾಡುತ್ತಿದೆ. ಇಸ್ರೇಲ್ ಹಾಗೂ ಇರಾನ್ ಮಧ್ಯೆ ಉಂಟಾದ ಸಂಘರ್ಷಕ್ಕೆ ಯುದ್ಧದ ಕಾರ್ಮೋಡವೇ ಆವರಿಸಿಕೊಂಡಿದೆ. ಜನ ಸಾಮಾನ್ಯರು ಕಣ್ಣೀರಿಡುತ್ತಿದ್ದಾರೆ. ಇಡೀ ವಿಶ್ವವೇ ಇರಾನ್ ಸ್ಥಿತಿ ಕಂಡು ಮರುಕಪಡುತ್ತಿದೆ. ಆದರೇ, 22 ವರ್ಷಗಳ ಹಿಂದೆ ಇರಾನ್​ ಬೀದಿಯಲ್ಲಿ ಅವಳೊಬ್ಬಳು ಬಿಕ್ಕಳಿಸಿ ಬಿಕ್ಕಳಿಸಿ ಅತ್ತಿದ್ಳು.. ಅಯ್ಯೋ ನೋವು ಅಂದ್ರೂ ಕೇಳದೇ ಸಾರ್ವಜನಿಕವಾಗಿ 100...

Gujarat News: ಹೃದಯಾಘಾತದಿಂದ 8 ವರ್ಷದ ಬಾಲಕಿ ಸಾವು

Gujarat News: ಚಾಮರಾಜನಗರದಲ್ಲಿ 3ನೇ ತರಗತಿ ವಿದ್ಯಾರ್ಥಿನಿ ಹಾರ್ಟ್ ಅಟ್ಯಾಕ್‌ನಿಂದ ಸಾವನ್ನಪ್ಪಿದ ಘಟನೆ ಮಾಸುವ ಮುನ್ನವೇ, ಗುಜರಾತ್‌ನಲ್ಲೂ ಅಂಥದ್ದೊಂದು ಘಟನೆ ನಡೆದಿದೆ. ಗುಜರಾತ್‌ನ ಅಹಮದಾಬಾದ್‌ನಲ್ಲಿ ಈ ಘಟನೆ ನಡೆದಿದ್ದು, 8 ವರ್ಷದ ಬಾಲಕಿ ಶಾಲೆಗೆ ಹೋಗಿದ್ದಾಗ ಈ ಘಟನೆ ನಡೆದಿದೆ. ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ರೆಕಾರ್ಡ್ ಆಗಿದ್ದು, ಬಾಲಕಿ ಸ್ನೇಹಿತೆಯರೊಂದಿಗೆ ನಡೆದುಕೊಂಡು ಹೋಗುವಾಗ, ಸುಸ್ತಾಗಿ, ಅಲ್ಲೇ...

ಈ ರಾಶಿಯ ಹೆಣ್ಣು ಮಕ್ಕಳು ಹೋದ ಮನೆಗೆ ಅದೃಷ್ಟ ತರುವವರಾಗಿರುತ್ತಾರೆ

Horoscope: ಕೆಲವು ರಾಶಿಯ ಹೆಣ್ಣು ಮಕ್ಕಳ ಗುಣವೇ ಹಾಗೆ. ಅವರಿಗೆ ಹುಟ್ಟು ಶ್ರೀಮಂತಿಕೆ ಇಲ್ಲದಿದ್ದರೂ, ಅವರು ಮದುವೆಯಾದ ಬಳಿಕ, ಹೋದ ಮನೆಗೆ ಅದೃಷ್ಟ ತಂದು ಕೊಡುತ್ತಾರೆ. ಅಂಥ ರಾಶಿಗಳು ಯಾವುದು ಅಂತಾ ತಿಳಿಯೋಣ ಬನ್ನಿ.. ಕಟಕ ರಾಶಿ: ಕಟಕ ರಾಶಿಯವರು ಸ್ವಾಭಿಮಾನಿಗಳಾಗಿರುತ್ತಾರೆ. ಹಾಗಾಗಿ ಇವರಿಗೆ ಇನ್ನೊಬ್ಬರ ಮುಂದೆ ಕೈ ಚಾಚುವ ಅಭ್ಯಾಸವಿರುವುದಿಲ್ಲ. ಇವರ ಕೆಲಸ ಇವರೇ...

ಪ್ರೀತಿ ನಿರಾಕರಿಸಿದ್ದಕ್ಕೆ ಬಾಲಕಿ ಹತ್ಯೆ!

National story ; ಉತ್ತರ ಪ್ರದೇಶದ ಭದೋಹಿಯಲ್ಲಿ ಯುವಕನೊಬ್ಬ 15 ವರ್ಷದ ಬಾಲಕಿಯನ್ನು ಗುಂಡಿಕ್ಕಿ ಕೊಂದಿರುವ ಘಟನೆ ನಡೆದಿದೆ. 15 ವರ್ಷದ ಬಾಲಕಿಗೆ ಆತ ಪ್ರೇಮ ನಿವೇದನೆ ಮಾಡಿದ್ದು, ಆಕೆ ಪ್ರೀತಿಯನ್ನು ನಿರಾಕರಿದ್ದಳು. ಇನ್ನೂ ಇದೇ ಕಾರಣದಿಂದ ಆತ ಬಾಲಕಿಯನ್ನ ಗುಂಡಿಟ್ಟು ಕೊಂದಿದ್ದಾನೆ  ಎಂದು ಪೊಲೀಸರು ತಿಳಿಸಿದ್ದಾರೆ. ಅನುರಾಧಾ ಬಿಂದ್ ನಿನ್ನೆ ತನ್ನ ಸೋದರಸಂಬಂಧಿ ನಿಶಾ...

ಬ್ರಹ್ಮ ಹೆಣ್ಣನ್ನ ಸೃಷ್ಟಿಸಬೇಕಾದರೆ ಒಂದು ಘಟನೆ ನಡೆಯಿತು.. ಏನದು..?

ಸೃಷ್ಟಿಕರ್ತ ಬ್ರಹ್ಮ ಈ ಭೂಮಿಯಲ್ಲಿ ಹಲವು ಜೀವಿಗಳನ್ನು ಸೃಷ್ಟಿಸಿದ್ದಾನೆ. ಅಂತೆಯೇ ಮನುಷ್ಯನನ್ನು ಸೃಷ್ಟಿಸಿದ್ದೂ ಬ್ರಹ್ಮನೇ. ಒಬ್ಬೊಬ್ಬರನ್ನ ಒಂದೊಂದು ರೀತಿ ಸೃಷ್ಟಿಸಿರುವ ಬ್ರಹ್ಮ, ಹೆಣ್ಣನ್ನು ಸೃಷ್ಟಿಸಬೇಕಾದರೆ, ಹಲವು ಸಮಯ ತೆಗೆದುಕೊಂಡಿದ್ದನಂತೆ. ಆ ಸಮಯದಲ್ಲಿ ಒಂದು ಘಟನೆ ನಡೆಯಿತು. ಯಾವುದು ಆ ಘಟನೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಬ್ರಹ್ಮ 6 ದಿನ ತೆಗೆದುಕೊಂಡು ಹೆಣ್ಣಿನ ಸೃಷ್ಟಿ ಮಾಡಿದನಂತೆ....

ಮನೆ ಕೆಲಸ ಮಾಡಲಿಲ್ಲವೆಂದು ಬಾಲಕಿಯ ಮೇಲೆ ಬಿಸಿ ನೀರು ಸುರಿದಳಾ ಹೆಂಗಸು..?

ಆಂಧ್ರಪ್ರದೇಶದ ಗೋದಾವರಿ ಜಿಲ್ಲೆಯ 7 ವರ್ಷದ ಬಾಲಕಿ ಮೇಲೆ ಬಿಸಿ ನೀರು ಸುರಿದು, ಸುಡಲು ಪ್ರಯತ್ನಿಸಿದ ಆರೋಪ ಕೇಳಿ ಬಂದಿದೆ. ಮಿದುಲಾ ಎಂಬ ಬಾಲಕಿ ಮೇಲೆ ಬಿಸಿ ನೀರು ಸುರಿದಿದ್ದು, ಈಕೆ ಮನೆಗೆಲಸ ಮಾಡಲಿಲ್ಲವಾದ್ದರಿಂದ ಹೀಗೆ ಮಾಡಿದ್ದಾರೆಂಬ ಆರೋಪ ಕೇಳಿ ಬಂದಿದೆ. ಮಿದುಲಾಳ ಅಪ್ಪ ಕೆಲ ವರ್ಷಗಳ ಹಿಂದೆ ತೀರಿ ಹೋದರು. ತಾಯಿ ಕುವೈತ್‌ನಲ್ಲಿ ಮನೆಗೆಲಸ...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img