Monday, August 24, 2026

girlfriend

ಒಂದೇ ಪೋಸ್ಟ್‌, ಮಗನಿಗೆ ಮನೆಯಿಂದ್ಲೇ ಗೇಟ್‌ ಪಾಸ್‌ : ಕೌಟುಂಬಿಕ ಮೌಲ್ಯ ಕಡೆಗಣಿಸುವವರಿಗೆ ಜಾಗವಿಲ್ಲ ; ಮಾಜಿ ಸಿಎಂ ಕುಟುಂಬದಲ್ಲಿ ಬಿರುಗಾಳಿ..!

ಬಿಹಾರ : ಮಹತ್ವದ ಬೆಳವಣಿಗೆಯಲ್ಲಿ ಬಿಹಾರದ ಆರ್‌ಜೆಡಿ ಪಕ್ಷದ ಮುಖ್ಯಸ್ಥ ಲಾಲೂ ಪ್ರಸಾದ್‌ ಯಾದವ್‌ ತಮ್ಮ ಹಿರಿಯ ಪುತ್ರ ತೇಜ್‌ ಪ್ರತಾಪ್‌ ಯಾದವ್‌ರನ್ನು ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಿದ್ದಾರೆ. ಈ ಮೂಲಕ ರಾಜಕೀಯದಲ್ಲಿರುವ ಮಕ್ಕಳು ದಾರಿ ತಪ್ಪದಂತೆ, ನೈತಿಕ ಮೌಲ್ಯಗಳನ್ನು ಕಡೆಗಣಿಸದಂತೆ ಎಚ್ಚರಿಸಲು ಇಂತಹ ದೊಡ್ಡ ನಿರ್ಧಾರ ಕೈಗೊಂಡಿದ್ದಾರೆ. ಇನ್ನೂ ಈ ಬಗ್ಗೆ...

ಕೊಲೆಯ ಲೈವ್ ವಿಡಿಯೋ ಮಾಡಿ ಸಿಕ್ಕಿಬಿದ್ದ ಪ್ರೇಯಸಿ

ಕಲಬುರಗಿ: ಕೊಲೆಗೆ ಸುಪಾರಿ ಪಡೆದ ಪ್ರೇಯಸ್ಸಿಯೇ ಪ್ರೀಯಕರನೊಬ್ಬನನ್ನು ಸಿನಿಮೀಯ ರೀತಿಯಲ್ಲಿ ಬರ್ಬರ ಹತ್ಯೆಗೈದಿರುವ ಘಟನೆ ನಗರದಲ್ಲಿಂದು ತಡವಾಗಿ ಬೆಳಕಿಗೆ ಬಂದಿದೆ. ಕೊಲೆಯ ಲೈವ್ ದೃಶ್ಯವನ್ನು ಮೋಬೈಲ್ನನಲ್ಲಿ ಸೇರೆ ಹಿಡಿದ ಪ್ರೇಯಸಿ ತನ್ನ ಇನ್ನೋರ್ವ ಪ್ರೀಯಕರನಿಗೆ ಕಳುಹಿಸಿ ಈಗ ಪೊಲೀಸರ ಅತಿಥಿಯಾಗಿದ್ದಾಳೆ. ಇದನ್ನೂ ಓದಿ: ಕುಡಿದ ಮತ್ತಿನಲ್ಲಿ ಹೆತ್ತ ಮಗಳಂತಾನು ನೋಡದೆ ಹತ್ಯೆಗೈದ ಪಾಪಿ ತಂದೆ ಕಳೆದ...
- Advertisement -spot_img

Latest News

ನಾಗೇಂದ್ರ ರಾಜೀನಾಮೆ ವಿಚಾರಕ್ಕೆ ಬಿಜೆಪಿ ಪಟ್ಟು – ಎತ್ತಿನಗಾಡಿಯಲ್ಲಿ ವಿಧಾನಸೌಧಕ್ಕೆ ಬಂದ ಶಾಸಕ ರಂಗನಾಥ್

ಬೆಂಗಳೂರು: ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ನಡೆಸುತ್ತಿರುವ ಪ್ರತಿಭಟನೆ ಹಿನ್ನೆಲೆಯಲ್ಲಿ ವಿಧಾನಮಂಡಲದ ಅಧಿವೇಶನದಲ್ಲಿ ರಾಜಕೀಯ ವಾಕ್ಸಮರ ತೀವ್ರಗೊಂಡಿದೆ. ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ...
- Advertisement -spot_img