Tuesday, October 28, 2025

girlfriend

ಒಂದೇ ಪೋಸ್ಟ್‌, ಮಗನಿಗೆ ಮನೆಯಿಂದ್ಲೇ ಗೇಟ್‌ ಪಾಸ್‌ : ಕೌಟುಂಬಿಕ ಮೌಲ್ಯ ಕಡೆಗಣಿಸುವವರಿಗೆ ಜಾಗವಿಲ್ಲ ; ಮಾಜಿ ಸಿಎಂ ಕುಟುಂಬದಲ್ಲಿ ಬಿರುಗಾಳಿ..!

ಬಿಹಾರ : ಮಹತ್ವದ ಬೆಳವಣಿಗೆಯಲ್ಲಿ ಬಿಹಾರದ ಆರ್‌ಜೆಡಿ ಪಕ್ಷದ ಮುಖ್ಯಸ್ಥ ಲಾಲೂ ಪ್ರಸಾದ್‌ ಯಾದವ್‌ ತಮ್ಮ ಹಿರಿಯ ಪುತ್ರ ತೇಜ್‌ ಪ್ರತಾಪ್‌ ಯಾದವ್‌ರನ್ನು ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಿದ್ದಾರೆ. ಈ ಮೂಲಕ ರಾಜಕೀಯದಲ್ಲಿರುವ ಮಕ್ಕಳು ದಾರಿ ತಪ್ಪದಂತೆ, ನೈತಿಕ ಮೌಲ್ಯಗಳನ್ನು ಕಡೆಗಣಿಸದಂತೆ ಎಚ್ಚರಿಸಲು ಇಂತಹ ದೊಡ್ಡ ನಿರ್ಧಾರ ಕೈಗೊಂಡಿದ್ದಾರೆ. ಇನ್ನೂ ಈ ಬಗ್ಗೆ...

ಕೊಲೆಯ ಲೈವ್ ವಿಡಿಯೋ ಮಾಡಿ ಸಿಕ್ಕಿಬಿದ್ದ ಪ್ರೇಯಸಿ

ಕಲಬುರಗಿ: ಕೊಲೆಗೆ ಸುಪಾರಿ ಪಡೆದ ಪ್ರೇಯಸ್ಸಿಯೇ ಪ್ರೀಯಕರನೊಬ್ಬನನ್ನು ಸಿನಿಮೀಯ ರೀತಿಯಲ್ಲಿ ಬರ್ಬರ ಹತ್ಯೆಗೈದಿರುವ ಘಟನೆ ನಗರದಲ್ಲಿಂದು ತಡವಾಗಿ ಬೆಳಕಿಗೆ ಬಂದಿದೆ. ಕೊಲೆಯ ಲೈವ್ ದೃಶ್ಯವನ್ನು ಮೋಬೈಲ್ನನಲ್ಲಿ ಸೇರೆ ಹಿಡಿದ ಪ್ರೇಯಸಿ ತನ್ನ ಇನ್ನೋರ್ವ ಪ್ರೀಯಕರನಿಗೆ ಕಳುಹಿಸಿ ಈಗ ಪೊಲೀಸರ ಅತಿಥಿಯಾಗಿದ್ದಾಳೆ. ಇದನ್ನೂ ಓದಿ: ಕುಡಿದ ಮತ್ತಿನಲ್ಲಿ ಹೆತ್ತ ಮಗಳಂತಾನು ನೋಡದೆ ಹತ್ಯೆಗೈದ ಪಾಪಿ ತಂದೆ ಕಳೆದ...
- Advertisement -spot_img

Latest News

ಟನಲ್ ರೋಡ್ ಬಿಡಿ ಸ್ವಾಮಿ ಪಾಲಿಕೆ ಶಿಕ್ಷಕರಿಗೆ ಸಂಬಳ ಕೊಡಿ – ಆರ್. ಅಶೋಕ್ ವ್ಯಂಗ್ಯ

ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಶಾಲಾ ಮತ್ತು ಕಾಲೇಜುಗಳ ಶಿಕ್ಷಕರು ಕಳೆದ ನಾಲ್ಕು ತಿಂಗಳಿನಿಂದ ಸಂಬಳವಿಲ್ಲದೆ ಪರದಾಡುತ್ತಿರುವುದು ಬೆಳಕಿಗೆ ಬಂದಿದೆ. ಈ ವಿಚಾರವನ್ನು ಉಲ್ಲೇಖಿಸಿ ವಿಧಾನಸಭೆಯ...
- Advertisement -spot_img