Wednesday, July 2, 2025

girlfriend

ಒಂದೇ ಪೋಸ್ಟ್‌, ಮಗನಿಗೆ ಮನೆಯಿಂದ್ಲೇ ಗೇಟ್‌ ಪಾಸ್‌ : ಕೌಟುಂಬಿಕ ಮೌಲ್ಯ ಕಡೆಗಣಿಸುವವರಿಗೆ ಜಾಗವಿಲ್ಲ ; ಮಾಜಿ ಸಿಎಂ ಕುಟುಂಬದಲ್ಲಿ ಬಿರುಗಾಳಿ..!

ಬಿಹಾರ : ಮಹತ್ವದ ಬೆಳವಣಿಗೆಯಲ್ಲಿ ಬಿಹಾರದ ಆರ್‌ಜೆಡಿ ಪಕ್ಷದ ಮುಖ್ಯಸ್ಥ ಲಾಲೂ ಪ್ರಸಾದ್‌ ಯಾದವ್‌ ತಮ್ಮ ಹಿರಿಯ ಪುತ್ರ ತೇಜ್‌ ಪ್ರತಾಪ್‌ ಯಾದವ್‌ರನ್ನು ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಿದ್ದಾರೆ. ಈ ಮೂಲಕ ರಾಜಕೀಯದಲ್ಲಿರುವ ಮಕ್ಕಳು ದಾರಿ ತಪ್ಪದಂತೆ, ನೈತಿಕ ಮೌಲ್ಯಗಳನ್ನು ಕಡೆಗಣಿಸದಂತೆ ಎಚ್ಚರಿಸಲು ಇಂತಹ ದೊಡ್ಡ ನಿರ್ಧಾರ ಕೈಗೊಂಡಿದ್ದಾರೆ. ಇನ್ನೂ ಈ ಬಗ್ಗೆ...

ಕೊಲೆಯ ಲೈವ್ ವಿಡಿಯೋ ಮಾಡಿ ಸಿಕ್ಕಿಬಿದ್ದ ಪ್ರೇಯಸಿ

ಕಲಬುರಗಿ: ಕೊಲೆಗೆ ಸುಪಾರಿ ಪಡೆದ ಪ್ರೇಯಸ್ಸಿಯೇ ಪ್ರೀಯಕರನೊಬ್ಬನನ್ನು ಸಿನಿಮೀಯ ರೀತಿಯಲ್ಲಿ ಬರ್ಬರ ಹತ್ಯೆಗೈದಿರುವ ಘಟನೆ ನಗರದಲ್ಲಿಂದು ತಡವಾಗಿ ಬೆಳಕಿಗೆ ಬಂದಿದೆ. ಕೊಲೆಯ ಲೈವ್ ದೃಶ್ಯವನ್ನು ಮೋಬೈಲ್ನನಲ್ಲಿ ಸೇರೆ ಹಿಡಿದ ಪ್ರೇಯಸಿ ತನ್ನ ಇನ್ನೋರ್ವ ಪ್ರೀಯಕರನಿಗೆ ಕಳುಹಿಸಿ ಈಗ ಪೊಲೀಸರ ಅತಿಥಿಯಾಗಿದ್ದಾಳೆ. ಇದನ್ನೂ ಓದಿ: ಕುಡಿದ ಮತ್ತಿನಲ್ಲಿ ಹೆತ್ತ ಮಗಳಂತಾನು ನೋಡದೆ ಹತ್ಯೆಗೈದ ಪಾಪಿ ತಂದೆ ಕಳೆದ...
- Advertisement -spot_img

Latest News

Spiritual: ಈ ದೃಶ್ಯ ನೋಡಿದ ಜನರು ಮೂಕರು, ಅಂಧರಾಗೋದು ಖಚಿತವಂತೆ..

Spiritual: ವೃಂದಾವನ ಯಮುನಾ ನದಿ ದಡದಲ್ಲಿ ಇರುವ ಕಾಡಿನ ಹೆಸರು ನಿಧಿವನ. ಈ ಕಾಡಿನಲ್ಲಿ ರಾಾತ್ರಿ ವೇಳೆ ರಾಧಾ ಮತ್ತು ಕೃಷ್ಣ ರಾಸಲೀಲೆಯಾಡಲು ಬರುತ್ತಾರೆ ಅಂತಾ...
- Advertisement -spot_img