www.karnatakatv.net : ರಾಯಚೂರು : ಮಾಜಿ ಸಚಿವರಾದ ಕೆ ಎಸ್ ಈಶ್ವರಪ್ಪ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಅವರ ಸಂಪುಟದಲ್ಲಿ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಕುರುಬ ಸಮಾಜ ವತಿಯಿಂದ ಒತ್ತಾಯಿಸಿದರು. ಇಂದು ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಕುರುಬ ಸಮುದಾಯದ ಜಿಲ್ಲಾ ಅದ್ಯಕ್ಷರಾದ ಕೆ ಬಸವಂತಪ್ಪ ಮುಖ್ಯಮಂತ್ರಿ ಗಳಿಗೆ ಅಭಿನಂದಿಸಿ, 4 ದಶಕಗಳಿಂದ ಬಿಜೆಪಿ...