Sunday, July 6, 2025

glass of a standing vehicle

ನಿಂತ ವಾಹನದ ಗಾಜು ಒಡೆದು ಪುಂಟಾಟ ಮೆರೆದ ಕಿಡಿಗೇಡಿಗಳು…!

www.karnatakatv.net : ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ರಾತ್ರಿವೇಳೆ ಕಿಡಿಗೇಡಿಗಳ ಪುಂಡಾಟ ಹೆಚ್ಚಾಗಿದ್ದು, ಇಟ್ಟಿಗೆಯಿಂದ ನಿಂತಿದ್ದ ವಾಹನದ ಗ್ಲಾಸ್ ಜಖಂ ಮಾಡಿದ ಘಟನೆ ಹುಬ್ಬಳ್ಳಿಯ ಗೋಕುಲ ರಸ್ತೆಯ ಖಾಸಗಿ ಹೋಟೆಲ್ ಮುಂದೆ ನಡೆದಿದೆ. ಹೌದು.. ನಿಂತಿದ್ದ ಟಾಟಾ ಏಸ್ ವಾಹನವನ್ನು ರಾತ್ರಿ ವೇಳೆ ಗ್ಲಾಸ್ ಜಖಂಗೊಳಿಸಿ ಬಂಪರ್ ಕಿತ್ತುಹಾಕಿದ ಕಿಡಿಗೇಡಿಗಳು ದರ್ಪ ಮೆರೆದಿದ್ದಾರೆ. ಇನ್ನೂ ಮಹೇಂದ್ರ ಕಲಾಲ...
- Advertisement -spot_img

Latest News

Shivamogga: ಸಿಗಂದೂರು ಸೇತುವೆ ಉದ್ಘಾಟನೆ ವಿಚಾರ: ಸಂಸದ ಬಿ.ವೈ.ರಾಘವೇಂದ್ರ ಸುದ್ದಿಗೋಷ್ಠಿ

Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ. ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...
- Advertisement -spot_img