ಭಾರತದ ಬೆಳಕಿನ ಹಬ್ಬ ದೀಪಾವಳಿಗೆ ಜಾಗತಿಕ ಮನ್ನಣೆ ದೊರೆತಿದೆ. ದೀಪಾವಳಿಯನ್ನು ಯುನೆಸ್ಕೋದ ಮಾನವೀಯತೆಯ ಅಮೂರ್ತ ಸಾಂಸ್ಕೃತಿಕ ಪರಂಪರೆಯ ಪಟ್ಟಿಗೆ ಅಧಿಕೃತವಾಗಿ ಸೇರಿಸಲಾಗಿದೆ. ಡಿಸೆಂಬರ್ 10 ರಂದು ದೆಹಲಿಯ ಕೆಂಪು ಕೋಟೆಯಲ್ಲಿನಡೆದ ಯುನೆಸ್ಕೋದ ಅಂತರರಾಷ್ಟ್ರೀಯ ಸಮಿತಿಯ ಸಭೆಯಲ್ಲಿ ಈ ಘೋಷಣೆ ಮಾಡಲಾಯಿತು. ಭಾರತ ಮೊದಲ ಬಾರಿಗೆ ಈ ಸಮಿತಿಯ ಸಭೆಯನ್ನು ಆಯೋಜಿಸಿದ್ದು, ದೀಪಾವಳಿಯ ಸೇರ್ಪಡೆಯು ದೇಶದ...
ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...