Tuesday, March 17, 2026

GM Siddeshwar

ಯತ್ನಾಳ್ ದೂರ ದೂರ ವಿಜಯೇಂದ್ರಗೆ ಟಕ್ಕರ್ : ಏನಿದು ಬಜೆಪಿ ಭಿನ್ನರ ಮಹದೇವಪುರ ಮಾಸ್ಟರ್ ಪ್ಲ್ಯಾನ್?

ಬೆಂಗಳೂರು : ತಮ್ಮ ಪಕ್ಷದ ರಾಜ್ಯಾಧ್ಯಕ್ಷರ ಬದಲಾವಣೆಗೆ ಪಟ್ಟು ಹಿಡಿದಿರುವ ಬಿಜೆಪಿ ರೆಬಲ್ ನಾಯಕರು ಸರಣಿ ಸಭೆಗಳನ್ನು ನಡೆಸಿ ಪಕ್ಷದ ಹೈಕಮಾಂಡ್ ನಾಯಕರಿಗೆ ತಮ್ಮ ಸಂದೇಶ ರವಾನಿಸುತ್ತಿದ್ದಾರೆ. ಹಾಲಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನಾಯಕತ್ವದ ವಿರುದ್ಧ ನಾವೆಲ್ಲ ಒಟ್ಟಾಗಿದ್ದೇವೆ ಎಂಬ ಖಡಕ್ ಮೆಸೇಜ್ ನೀಡುತ್ತಿದ್ದಾರೆ. ಕಳೆದ ವಾರದಲ್ಲಷ್ಟೇ ಬೆಳಗಾವಿ ಜಿಲ್ಲೆಯ ಗೋಕಾಕ್​​ನಲ್ಲಿ ಮಹಾಲಕ್ಷ್ಮಿ ಜಾತ್ರೆಯಲ್ಲಿ...

ತೈಲ ಬೆಲೆ ಜಾಸ್ತಿಯಾದರೆ ನಾನೇನು ಮಾಡಲಿ: ಜಿ.ಎಂ ಸಿದ್ಧೇಶ್ವರ್

www.karnatakatv.net ದಾವಣಗೆರೆ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಕುರಿತು ಮಾತನಾಡಿರುವ ಬಿಜೆಪಿ ಸಂಸದ ಜಿ.ಎಂ ಸಿದ್ಧೇಶ್ವರ್ ತೈಲ ಬೆಲೆ ಜಾಸ್ತಿಯಾದರೆ ನಾನೇನು ಮಾಡಲಿ? ಅದನ್ನೆಲ್ಲ ಮೋದಿ ನೋಡಿಕೊಳ್ಳುತ್ತಾರೆ. ಕಚ್ಚಾ ತೈಲದ ಬೆಲೆ ಜಾಸ್ತಿಯಾದ್ರೆ ಪೆಟ್ರೋಲ್ ಬೆಲೆ ಜಾಸ್ತಿಯಾಗತ್ತೆ. ಕಾರ್, ಬೈಕ್ ಬಿಟ್ಟು ಸೈಕಲ್ ನಲ್ಲಿ ಓಡಾಡಿದರೆ ಏನಾಗುತ್ತೆ? ಒಳ್ಳೆಯ ವ್ಯಾಯಾಮ ಆಗುತ್ತೆಎಂದು ದಾವಣಗೆರೆಯಲ್ಲಿ...
- Advertisement -spot_img

Latest News

Political News: ಕರ್ನಾಟಕದ ಇತಿಹಾಸದಲ್ಲೇ ಕಪ್ಪು ಚುಕ್ಕೆ: ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವದ ಹತ್ಯೆ!

Political News: ಸ್ಪೀಕರ್ ಯು.ಟಿ.ಖಾದರ್ ಅವರು ಇಂದು ಸದನದಿಂದ ಆಚೆ ನಡೆದಿದ್ದು, ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ವಿರೋಧ ಪಕ್ಷದ ನಾಯಕ...
- Advertisement -spot_img