Friday, November 14, 2025

GM Siddeshwar

ಯತ್ನಾಳ್ ದೂರ ದೂರ ವಿಜಯೇಂದ್ರಗೆ ಟಕ್ಕರ್ : ಏನಿದು ಬಜೆಪಿ ಭಿನ್ನರ ಮಹದೇವಪುರ ಮಾಸ್ಟರ್ ಪ್ಲ್ಯಾನ್?

ಬೆಂಗಳೂರು : ತಮ್ಮ ಪಕ್ಷದ ರಾಜ್ಯಾಧ್ಯಕ್ಷರ ಬದಲಾವಣೆಗೆ ಪಟ್ಟು ಹಿಡಿದಿರುವ ಬಿಜೆಪಿ ರೆಬಲ್ ನಾಯಕರು ಸರಣಿ ಸಭೆಗಳನ್ನು ನಡೆಸಿ ಪಕ್ಷದ ಹೈಕಮಾಂಡ್ ನಾಯಕರಿಗೆ ತಮ್ಮ ಸಂದೇಶ ರವಾನಿಸುತ್ತಿದ್ದಾರೆ. ಹಾಲಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನಾಯಕತ್ವದ ವಿರುದ್ಧ ನಾವೆಲ್ಲ ಒಟ್ಟಾಗಿದ್ದೇವೆ ಎಂಬ ಖಡಕ್ ಮೆಸೇಜ್ ನೀಡುತ್ತಿದ್ದಾರೆ. ಕಳೆದ ವಾರದಲ್ಲಷ್ಟೇ ಬೆಳಗಾವಿ ಜಿಲ್ಲೆಯ ಗೋಕಾಕ್​​ನಲ್ಲಿ ಮಹಾಲಕ್ಷ್ಮಿ ಜಾತ್ರೆಯಲ್ಲಿ...

ತೈಲ ಬೆಲೆ ಜಾಸ್ತಿಯಾದರೆ ನಾನೇನು ಮಾಡಲಿ: ಜಿ.ಎಂ ಸಿದ್ಧೇಶ್ವರ್

www.karnatakatv.net ದಾವಣಗೆರೆ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಕುರಿತು ಮಾತನಾಡಿರುವ ಬಿಜೆಪಿ ಸಂಸದ ಜಿ.ಎಂ ಸಿದ್ಧೇಶ್ವರ್ ತೈಲ ಬೆಲೆ ಜಾಸ್ತಿಯಾದರೆ ನಾನೇನು ಮಾಡಲಿ? ಅದನ್ನೆಲ್ಲ ಮೋದಿ ನೋಡಿಕೊಳ್ಳುತ್ತಾರೆ. ಕಚ್ಚಾ ತೈಲದ ಬೆಲೆ ಜಾಸ್ತಿಯಾದ್ರೆ ಪೆಟ್ರೋಲ್ ಬೆಲೆ ಜಾಸ್ತಿಯಾಗತ್ತೆ. ಕಾರ್, ಬೈಕ್ ಬಿಟ್ಟು ಸೈಕಲ್ ನಲ್ಲಿ ಓಡಾಡಿದರೆ ಏನಾಗುತ್ತೆ? ಒಳ್ಳೆಯ ವ್ಯಾಯಾಮ ಆಗುತ್ತೆಎಂದು ದಾವಣಗೆರೆಯಲ್ಲಿ...
- Advertisement -spot_img

Latest News

Political News: ರಾಜ್ಯದಲ್ಲಿ ಸರ್ಕಾರಿ ಶಾಲೆ ಬಂದ್‌ಗೆ ಕೇಂದ್ರ ಸಚಿವ ಕುಮಾರಸ್ವಾಮಿ ಆಕ್ರೋಶ

Political News: ರಾಜ್ಯದಲ್ಲಿ ಹಲವು ಸರ್ಕಾರಿ ಶಾಲೆಗಳನ್ನು ಬಂದ್ ಮಾಡಲು ಸರ್ಕಾರ ನಿರ್ಧರಸಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಬಗ್ಗೆ ಕೇಂದ್ರ ಸಚಿವ ಕುಮಾರಸ್ವಾಮಿ ಆಕ್ರೋಶ...
- Advertisement -spot_img