Saturday, April 18, 2026

Gnesh Festival

ಈದ್ಗಾದಲ್ಲಿ ಗಣಪತಿ ಪ್ರತಿಷ್ಠಾಪನೆಗೆ ಕಾನೂನಾತ್ಮಕ ಪರಿಶೀಲನೆ ನಡೆಸಿ ಕ್ರಮ

Hubli News: ಹುಬ್ಬಳ್ಳಿ: ಈ ಬಾರಿಯೂ ಕೂಡ ಈದ್ಗಾ ಮೈದಾನದಲ್ಲಿ ಗಣಪತಿ ಪ್ರತಿಷ್ಠಾಪನೆಗೆ ಮನವಿಗಳು ಬರುತ್ತಿವೆ. ಈ ಬಗ್ಗೆ ಪರಿಶೀಲನೆ ನಡೆಸಿ ಹಾಗೂ ಸಭೆಯೊಂದಿಗೆ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಪಾಲಿಕೆ ಆಯುಕ್ತರಾದ ಡಾ.ಈಶ್ವರ ಉಳ್ಳಾಗಡ್ಡಿ ಹೇಳಿದರು. https://youtu.be/Cn4vucQuj8k ಈದ್ಗಾ ಮೈದಾನದಲ್ಲಿ ಗಣಪತಿ ಪ್ರತಿಷ್ಠಾಪನೆ ಹಾಗೂ ಪ್ಲೈಓವರ್ ಕಾಮಗಾರಿಗೆ ಈದ್ಗಾ ಮೈದಾನದ ಕಂಪೌಂಡ್ ತೆರವು ಕಾರ್ಯಾಚರಣೆ ಬಗ್ಗೆ ಮಾಧ್ಯಮದ...
- Advertisement -spot_img

Latest News

1kg ಮಾವಿಗೆ ಬರೋಬ್ಬರಿ 1 ಲಕ್ಷ ರೂಪಾಯಿ!

ವಿಜಯಪುರ ಜಿಲ್ಲೆಯಲ್ಲಿ ಸಾಮಾನ್ಯವಾಗಿ ಮಾವಿನ ಹಣ್ಣುಗಳು 500 ರೂ.ದಿಂದ 2000 ರೂ.ವರೆಗೆ ಮಾರಾಟವಾಗುತ್ತವೆ. ಆದರೆ ಈಗ ಇಂಡಿ ಪಟ್ಟಣದಲ್ಲಿ ಅಪರೂಪದ ಘಟನೆ ನಡೆದಿದೆ. ಒಂದು ಕೆ.ಜಿ...
- Advertisement -spot_img