Sunday, March 29, 2026

gngavathi

ಗಂಗಾವತಿ ಮೂಲದ ಅಪೂರ್ವಗೆ 191ನೇ ರ್‍ಯಾಂಕ್.

ಕೊಪ್ಪಳ: ಜಿಲ್ಲೆಯ ಗಂಗಾವತಿ ಮೂಲದ ಅಪೂರ್ವಾ ಬಾಸೂರು ಐಎಎಸ್‌ನಲ್ಲಿ 191 ನೇ ರ್‍ಯಾಂಕ್ ಪಡೆದು ಸಾಧನೆ ಮಾಡಿದ್ದಾರೆ. ಕೊಪ್ಪಳ ಜಿಲ್ಲಾ ಆರೋಗ್ಯಾಧಿಕಾರಿಯಾಗಿದ್ದ ಡಾ ಶ್ರೀಕಾಂತ ಬಾಸೂರು ಪುತ್ರಿಯಾಗಿದ್ದು, 2010-11 ನೆಯ ಸಾಲಿನಲ್ಲಿ ಗಂಗಾವತಿಯಲ್ಲಿ ಎಸ್ಸೆಸ್ಸೆಲ್ಸಿ ಓದಿದ್ದಾರೆ. UPSC ಮುಖ್ಯ ಪರೀಕ್ಷೆ ಫಲಿತಾಂಶ: ಶ್ರುತಿ ಶರ್ಮಾ ಟಾಪರ್‌, ರಾಜ್ಯದ 27 ಜನ ಆಯ್ಕೆ ಮಂಗಳೂರಿನ ಎಕ್ಸ್‌ಪರ್ಟ್ ಕಾಲೇಜಿನಲ್ಲಿ ಪಿಯುಸಿ ಬೆಂಗಳೂರಿನ‌...
- Advertisement -spot_img

Latest News

ಮೇಟಿಯವರು ಬದುಕಿದ್ದಾಗಲೇ ಯಾಕೆ ಮೆಡಿಕಲ್ ಕಾಲೇಜು ಕಟ್ಟಲಿಲ್ಲ..?: ಬಸವರಾಜ್ ಬೊಮ್ಮಾಯಿ

Political News: ಬಾಗಲಕೋಟೆಯ ಉಪಚುನಾವಣೆ ರಣಕಣ ರಂಗೇರಿದ್ದು, ಎಲ್ಲ ಪಕ್ಷಗಳು ಗೆಲುವು ಸಾಧಿಸಲು ಶತಾಯ ಗತಾಯ ಪ್ರಯತ್ನಿಸುತ್ತಿದೆ. ಈ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ವೀರಣ್ಣ ಪರವಾಗಿ...
- Advertisement -spot_img