Friday, December 26, 2025

gngavathi

ಗಂಗಾವತಿ ಮೂಲದ ಅಪೂರ್ವಗೆ 191ನೇ ರ್‍ಯಾಂಕ್.

ಕೊಪ್ಪಳ: ಜಿಲ್ಲೆಯ ಗಂಗಾವತಿ ಮೂಲದ ಅಪೂರ್ವಾ ಬಾಸೂರು ಐಎಎಸ್‌ನಲ್ಲಿ 191 ನೇ ರ್‍ಯಾಂಕ್ ಪಡೆದು ಸಾಧನೆ ಮಾಡಿದ್ದಾರೆ. ಕೊಪ್ಪಳ ಜಿಲ್ಲಾ ಆರೋಗ್ಯಾಧಿಕಾರಿಯಾಗಿದ್ದ ಡಾ ಶ್ರೀಕಾಂತ ಬಾಸೂರು ಪುತ್ರಿಯಾಗಿದ್ದು, 2010-11 ನೆಯ ಸಾಲಿನಲ್ಲಿ ಗಂಗಾವತಿಯಲ್ಲಿ ಎಸ್ಸೆಸ್ಸೆಲ್ಸಿ ಓದಿದ್ದಾರೆ. UPSC ಮುಖ್ಯ ಪರೀಕ್ಷೆ ಫಲಿತಾಂಶ: ಶ್ರುತಿ ಶರ್ಮಾ ಟಾಪರ್‌, ರಾಜ್ಯದ 27 ಜನ ಆಯ್ಕೆ ಮಂಗಳೂರಿನ ಎಕ್ಸ್‌ಪರ್ಟ್ ಕಾಲೇಜಿನಲ್ಲಿ ಪಿಯುಸಿ ಬೆಂಗಳೂರಿನ‌...
- Advertisement -spot_img

Latest News

Mandya: ದೇಗುಲ ನಿರ್ಮಾಣಕ್ಕೆ ಜಾಗ ಗುರುತಿಸಿಕೊಟ್ಟ ಚಿಕ್ಕರಸಿಕೆರೆ ಬಸಪ್ಪ

Mandya News: ಮಂಡ್ಯ: ಮಂಡ್ಯದ ಮದ್ದೂರಿನ ಅವ್ವೇರಹಳ್ಳಿ ಗ್ರಾಮದಲ್ಲಿ ಚಿಕ್ಕರಸಿಕೆರೆ ಬಸಪ್ಪ ಪವಾಡ ಮಾಡಿದ್ದು, ಮಾಯಮ್ಮ ದೇಗುಲ ನಿರ್ಮಾಣಕ್ಕೆ ಜಾಗ ಗುರ್ತಿಸಿಕೊಟ್ಟಿದೆ. ಚಿಕ್ಕರಸಿಕೆರೆ ಬಸಪ್ಪ ಅಂದ್ರೆ, ಬಸವ. ಈತನನ್ನು...
- Advertisement -spot_img