Saturday, March 14, 2026

go back kumaraswamy

ಗೋ ಬ್ಯಾಕ್ ಕುಮಾರಸ್ವಾಮಿ, ಶಿವಕುಮಾರ್- ಹೋಟೆಲ್ ಮುಂದೆ ಪ್ರತಿಭಟನೆ..!

ಮುಂಬೈ : ರಾಜೀನಾಮೆ ನೀಡಿರುವ ಶಾಸಕರನ್ನ ಕರೆತರಲು ಡಿಕೆ ಶಿವಕುಮಾರ್ ಟೀಂ ಮುಂಬೈ ಗೆ ಬರ್ತಿದ್ದಂತೆ ಪ್ರತಿಭಟನೆ ಶುರುವಾಗಿದೆ. ಹೋಟೆಲ್ ಮುಂಭಾಗ ಗೋ ಬ್ಯಾಕ್ ಕುಮಾರಸ್ವಾಮಿ.. ನಾರಾಯಣಗೌಡ ಜಿಂದಾಬಾದ್ ಅಂತ ಘೋಷಣೆ ಕೂಗುತ್ತಾ ಪ್ರತಿಭಟನೆ ಮಾಡಲಾಗ್ತಿದೆ. ಶಾಸಕರು ನಾವು ಯಾವುದೇ ಕಾರಣಕ್ಕೂ ರಾಜೀನಾಮೆ ವಾಪಸ್ ಪಡೆಯೋದಿಲ್ಲಅಂತ ಹೇಳಿದ್ರು ಡಿಕೆಶಿ ಮಾತ್ರ ತಮ್ಮ ಪ್ರಯತ್ನ ನಿಲ್ಲಿಸ್ತಿಲ್ಲ.  ನಡುವೆ ಕುಮಾರಸ್ವಾಮಿ ವಿರುದ್ಧ ಪ್ರತಿಭಟನೆ ಮಾಡ್ತಿರೋರು...
- Advertisement -spot_img

Latest News

Mysuru: ಮಾನವೀಯತೆ ಹಾಗೂ ಪರರ ಹಿತಚಿಂತನೆಯಿಂದ ಮಾತ್ರ ದೇವರು ಒಲಿಯುತ್ತಾನೆ: ಸಿಎಂ ಸಿದ್ದರಾಮಯ್ಯ

Political News: Mysuru: ವರುಣಾ ವಿಧಾನಸಭಾ ಕ್ಷೇತ್ರದ ವರಕೋಡಿನಲ್ಲಿ ಆಯೋಜಿಸಿದ್ದ ಶ್ರೀ ಬೀರೇಶ್ವರಸ್ವಾಮಿ ದೇವಸ್ಥಾನದ ಧಾರ್ಮಿಕ ಸಮಾರಂಭದಲ್ಲಿ ಭಾಗವಹಿಸಿದ ಸಿಎಂ ಸಿದ್ದರಾಮಯ್ಯನವರು ಜನತೆಯನ್ನು ಉದ್ದೇಶಿಸಿ ಮಾತನಾಡಿದರು....
- Advertisement -spot_img