Sunday, November 16, 2025

go back kumaraswamy

ಗೋ ಬ್ಯಾಕ್ ಕುಮಾರಸ್ವಾಮಿ, ಶಿವಕುಮಾರ್- ಹೋಟೆಲ್ ಮುಂದೆ ಪ್ರತಿಭಟನೆ..!

ಮುಂಬೈ : ರಾಜೀನಾಮೆ ನೀಡಿರುವ ಶಾಸಕರನ್ನ ಕರೆತರಲು ಡಿಕೆ ಶಿವಕುಮಾರ್ ಟೀಂ ಮುಂಬೈ ಗೆ ಬರ್ತಿದ್ದಂತೆ ಪ್ರತಿಭಟನೆ ಶುರುವಾಗಿದೆ. ಹೋಟೆಲ್ ಮುಂಭಾಗ ಗೋ ಬ್ಯಾಕ್ ಕುಮಾರಸ್ವಾಮಿ.. ನಾರಾಯಣಗೌಡ ಜಿಂದಾಬಾದ್ ಅಂತ ಘೋಷಣೆ ಕೂಗುತ್ತಾ ಪ್ರತಿಭಟನೆ ಮಾಡಲಾಗ್ತಿದೆ. ಶಾಸಕರು ನಾವು ಯಾವುದೇ ಕಾರಣಕ್ಕೂ ರಾಜೀನಾಮೆ ವಾಪಸ್ ಪಡೆಯೋದಿಲ್ಲಅಂತ ಹೇಳಿದ್ರು ಡಿಕೆಶಿ ಮಾತ್ರ ತಮ್ಮ ಪ್ರಯತ್ನ ನಿಲ್ಲಿಸ್ತಿಲ್ಲ.  ನಡುವೆ ಕುಮಾರಸ್ವಾಮಿ ವಿರುದ್ಧ ಪ್ರತಿಭಟನೆ ಮಾಡ್ತಿರೋರು...
- Advertisement -spot_img

Latest News

ರೋಹಿಣಿ–ತೇಜಸ್ವಿ ಕದನ ಬಯಲು, ಯಾದವ್ ಕುಟುಂಬದಲ್ಲಿ ಭೂಕಂಪ!

ಬಿಹಾರ ರಾಜಕೀಯದಲ್ಲಿ ಹೊಸ ವಿವಾದ ಸೃಷ್ಟಿಯಾಗುವ ರೀತಿಯಲ್ಲಿ, RJD ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ಪುತ್ರಿ ರೋಹಿಣಿ ಆಚಾರ್ಯ ತಾನೀಗ ರಾಜಕೀಯವನ್ನು ತ್ಯಜಿಸುತ್ತೇನೆ ಮತ್ತು...
- Advertisement -spot_img