Tuesday, March 3, 2026

Go back Manjunath

ಗೋ ಬ್ಯಾಕ್ ಮಂಜುನಾಥ್ – ಹುಳಿಯಾರು ಪಟ್ಟಣ ಪಂಚಾಯಿತಿಯಲ್ಲಿ ಸಾರ್ವಜನಿಕರಿಂದ ಪ್ರತಿಭಟನೆ

ಚಿಕ್ಕನಾಯಕನಹಳ್ಳಿ ಜಿಲ್ಲೆಯ ಹುಳಿಯಾರು ಪಟ್ಟಣ ಪಂಚಾಯಿತಿ CEO ಆಗಿ ಮಂಜುನಾಥ ನೇಮಕ ಮಾಡಿ ಸರ್ಕಾರ ನೇಮಕ ಮಾಡಿದೆ. ಸಾರ್ವಜನಿಕರು ಸಾರ್ಕಾರದ ಈ ನಡೆಯನು ವಿರೋಧಿಸುತ್ತಿದ್ದರೆ. ಗೋ ಬ್ಯಾಕ್ ಮಂಜುನಾಥ್ ಎಂದು ಕೂಗಿ ಪ್ರತಿಭಟನೆ ಮಾಡಿದ್ದರೆ. ಸರ್ಕಾರದ ಆದೇಶವನ್ನು ಹಿಂಪಡೆಯಬೇಕೆಂದು ಇಲ್ಲಂದರೆ ಹಿಂಪಡೆಯುವವರೆಗೆ ಹೋರಾಟ ಮಾಡುತ್ತೇವೆಂದು ಸಾರ್ವಜನಿಕರು ಅಕ್ರೋಶ ಹೊರಹಾಕಿದ್ದಾರೆ.
- Advertisement -spot_img

Latest News

Shivamogga: ದುಬೈನಲ್ಲಿರುವ ಕನ್ನಡಿಗರೆಲ್ಲ ಸುರಕ್ಷಿತವಾಗಿದ್ದಾರೆ: ಸಿಎಂ ಸಿದ್ದರಾಮಯ್ಯ

Political News: ಇರಾನ್‌ನ ಸರ್ವೋಚ್ಚ ನಾಯಕ ಆಯಾತೊಲ್ಲಾ ಅಲಿ ಖಮೇನಿ ಹತ್ಯೆ ಬಗ್ಗೆ ಮತ್ತು ದುಬೈನಲ್ಲಿ ಕನ್ನಡಿಗರ ಸುರಕ್ಷತೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಧ್ಯಮದ ಜತೆ...
- Advertisement -spot_img