ಚಿಕ್ಕನಾಯಕನಹಳ್ಳಿ ಜಿಲ್ಲೆಯ ಹುಳಿಯಾರು ಪಟ್ಟಣ ಪಂಚಾಯಿತಿ CEO ಆಗಿ ಮಂಜುನಾಥ ನೇಮಕ ಮಾಡಿ ಸರ್ಕಾರ ನೇಮಕ ಮಾಡಿದೆ. ಸಾರ್ವಜನಿಕರು ಸಾರ್ಕಾರದ ಈ ನಡೆಯನು ವಿರೋಧಿಸುತ್ತಿದ್ದರೆ. ಗೋ ಬ್ಯಾಕ್ ಮಂಜುನಾಥ್ ಎಂದು ಕೂಗಿ ಪ್ರತಿಭಟನೆ ಮಾಡಿದ್ದರೆ. ಸರ್ಕಾರದ ಆದೇಶವನ್ನು ಹಿಂಪಡೆಯಬೇಕೆಂದು ಇಲ್ಲಂದರೆ ಹಿಂಪಡೆಯುವವರೆಗೆ ಹೋರಾಟ ಮಾಡುತ್ತೇವೆಂದು ಸಾರ್ವಜನಿಕರು ಅಕ್ರೋಶ ಹೊರಹಾಕಿದ್ದಾರೆ.
Mangaluru News: ಮಂಗಳೂರಿನ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ.
ಶಾಲೆಯಿಂದ ಮನೆಗೆ ತೆರಳುತ್ತಿದ್ದ ಶಾಲಾ...