Saturday, September 12, 2026

Go back Manjunath

ಗೋ ಬ್ಯಾಕ್ ಮಂಜುನಾಥ್ – ಹುಳಿಯಾರು ಪಟ್ಟಣ ಪಂಚಾಯಿತಿಯಲ್ಲಿ ಸಾರ್ವಜನಿಕರಿಂದ ಪ್ರತಿಭಟನೆ

ಚಿಕ್ಕನಾಯಕನಹಳ್ಳಿ ಜಿಲ್ಲೆಯ ಹುಳಿಯಾರು ಪಟ್ಟಣ ಪಂಚಾಯಿತಿ CEO ಆಗಿ ಮಂಜುನಾಥ ನೇಮಕ ಮಾಡಿ ಸರ್ಕಾರ ನೇಮಕ ಮಾಡಿದೆ. ಸಾರ್ವಜನಿಕರು ಸಾರ್ಕಾರದ ಈ ನಡೆಯನು ವಿರೋಧಿಸುತ್ತಿದ್ದರೆ. ಗೋ ಬ್ಯಾಕ್ ಮಂಜುನಾಥ್ ಎಂದು ಕೂಗಿ ಪ್ರತಿಭಟನೆ ಮಾಡಿದ್ದರೆ. ಸರ್ಕಾರದ ಆದೇಶವನ್ನು ಹಿಂಪಡೆಯಬೇಕೆಂದು ಇಲ್ಲಂದರೆ ಹಿಂಪಡೆಯುವವರೆಗೆ ಹೋರಾಟ ಮಾಡುತ್ತೇವೆಂದು ಸಾರ್ವಜನಿಕರು ಅಕ್ರೋಶ ಹೊರಹಾಕಿದ್ದಾರೆ.
- Advertisement -spot_img

Latest News

ಇವರೆಲ್ಲಾ ಹರಿಶ್ಚಂದ್ರನ ಮಕ್ಕಳಾ..?: ಸತೀಶ್ ಜಾರಕಿಹೊಳಿ ಮೇಲಿನ ರೇಡ್‌ಗೆ ಹರಿಪ್ರಸಾದ್ ಪ್ರಶ್ನೆ..

Political News: ಸಚಿವರಾದ ಸತೀಶ್ ಜಾರಕಿಹ`ಳಿ ಮನೆ ಮತ್ತು ಕಚೇರಿ ಮೇಲೆ ಇಡಿ ದಾಳಿ ನಡೆದಿದ್ದು, ಇದನ್ನು ಖಂಡಿಸಿ ಕಾಂಗ್ರೆಸ್ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿತ್ತು. ಈ ವೇಳೆ...
- Advertisement -spot_img