Friday, May 8, 2026

Go back Manjunath

ಗೋ ಬ್ಯಾಕ್ ಮಂಜುನಾಥ್ – ಹುಳಿಯಾರು ಪಟ್ಟಣ ಪಂಚಾಯಿತಿಯಲ್ಲಿ ಸಾರ್ವಜನಿಕರಿಂದ ಪ್ರತಿಭಟನೆ

ಚಿಕ್ಕನಾಯಕನಹಳ್ಳಿ ಜಿಲ್ಲೆಯ ಹುಳಿಯಾರು ಪಟ್ಟಣ ಪಂಚಾಯಿತಿ CEO ಆಗಿ ಮಂಜುನಾಥ ನೇಮಕ ಮಾಡಿ ಸರ್ಕಾರ ನೇಮಕ ಮಾಡಿದೆ. ಸಾರ್ವಜನಿಕರು ಸಾರ್ಕಾರದ ಈ ನಡೆಯನು ವಿರೋಧಿಸುತ್ತಿದ್ದರೆ. ಗೋ ಬ್ಯಾಕ್ ಮಂಜುನಾಥ್ ಎಂದು ಕೂಗಿ ಪ್ರತಿಭಟನೆ ಮಾಡಿದ್ದರೆ. ಸರ್ಕಾರದ ಆದೇಶವನ್ನು ಹಿಂಪಡೆಯಬೇಕೆಂದು ಇಲ್ಲಂದರೆ ಹಿಂಪಡೆಯುವವರೆಗೆ ಹೋರಾಟ ಮಾಡುತ್ತೇವೆಂದು ಸಾರ್ವಜನಿಕರು ಅಕ್ರೋಶ ಹೊರಹಾಕಿದ್ದಾರೆ.
- Advertisement -spot_img

Latest News

ಗ್ರಾಮ ಪಂಚಾಯಿತಿ ಆಫೀಸ್ ಇದ್ಯಾ? ಇಲ್ಲಾ ಇದು ಖಾಲಿ ಬಿಲ್ಡಿಂಗಾ?

ರಾಯಚೂರು ಜಿಲ್ಲೆಯ ಕೆಲ ಗ್ರಾಮಗಳಲ್ಲಿ ಜನರ ಸಹನೆ ಮಿತಿ ಮೀರುತ್ತಿದೆ. ಕುಡಿಯುವ ನೀರು ಇಲ್ಲ, ರಸ್ತೆಗಳ ಪರಿಸ್ಥಿತಿ ಹಾಳು, ಚರಂಡಿ ಸಮಸ್ಯೆ ತೀವ್ರ, ಆದರೆ ಗ್ರಾಮ...
- Advertisement -spot_img