Sunday, August 23, 2026

go back shivakumar

ಗೋ ಬ್ಯಾಕ್ ಕುಮಾರಸ್ವಾಮಿ, ಶಿವಕುಮಾರ್- ಹೋಟೆಲ್ ಮುಂದೆ ಪ್ರತಿಭಟನೆ..!

ಮುಂಬೈ : ರಾಜೀನಾಮೆ ನೀಡಿರುವ ಶಾಸಕರನ್ನ ಕರೆತರಲು ಡಿಕೆ ಶಿವಕುಮಾರ್ ಟೀಂ ಮುಂಬೈ ಗೆ ಬರ್ತಿದ್ದಂತೆ ಪ್ರತಿಭಟನೆ ಶುರುವಾಗಿದೆ. ಹೋಟೆಲ್ ಮುಂಭಾಗ ಗೋ ಬ್ಯಾಕ್ ಕುಮಾರಸ್ವಾಮಿ.. ನಾರಾಯಣಗೌಡ ಜಿಂದಾಬಾದ್ ಅಂತ ಘೋಷಣೆ ಕೂಗುತ್ತಾ ಪ್ರತಿಭಟನೆ ಮಾಡಲಾಗ್ತಿದೆ. ಶಾಸಕರು ನಾವು ಯಾವುದೇ ಕಾರಣಕ್ಕೂ ರಾಜೀನಾಮೆ ವಾಪಸ್ ಪಡೆಯೋದಿಲ್ಲಅಂತ ಹೇಳಿದ್ರು ಡಿಕೆಶಿ ಮಾತ್ರ ತಮ್ಮ ಪ್ರಯತ್ನ ನಿಲ್ಲಿಸ್ತಿಲ್ಲ.  ನಡುವೆ ಕುಮಾರಸ್ವಾಮಿ ವಿರುದ್ಧ ಪ್ರತಿಭಟನೆ ಮಾಡ್ತಿರೋರು...
- Advertisement -spot_img

Latest News

Political News: ಶಾಂತವಾಗಿದ್ದ ಹುಬ್ಬಳ್ಳಿಯನ್ನು ಮತ್ತೆ ಕದಡುವ ಲಕ್ಷಣಗಳು ಕಂಡು ಬರುತ್ತಿವೆ: ಬಿ.ವೈ.ವಿಜಯೇಂದ್ರ

Political News: ಹುಬ್ಬಳ್ಳಿಯಲ್ಲಿ ಪುಷ್ಕರಣಿ ಕೇಸ್ ಮತ್ತು ದೇವಸ್ಥಾನದಲ್ಲಿ ಜಾಫರ್ ಎಂಬಾತ ಮೂತ್ರ ವಿಸರ್ಜನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....
- Advertisement -spot_img