Wednesday, January 21, 2026

Goa

23 ಮಂದಿ ಜೀವಂತ ದಹನ : ನಿಜಕ್ಕೂ ಏನಾಯ್ತು ಗೋವಾಕ್ಕೆ?

ಗೋವಾದ ರೆಸ್ಟೋರೆಂಟ್–ಕ್ಲಬ್‌ನಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ 23 ಮಂದಿ ದುರ್ಮರಣ ಹೊಂದಿದ್ದಾರೆ. ಮೃತಪಟ್ಟವರಲ್ಲಿ ಪ್ರವಾಸಿಗರು ಹಾಗೂ ಕ್ಲಬ್ ಸಿಬ್ಬಂದಿ ಸೇರಿದ್ದು, ಮೂವರು ಮಹಿಳೆಯರು ಮತ್ತು 20 ಪುರುಷರು ಗೊಂಡಿರುವುದು ದೃಢಪಟ್ಟಿದೆ. ಉತ್ತರ ಗೋವಾದ ಅರ್ಪೋರಾದಲ್ಲಿರುವ ‘ಬರ್ಛ್ ಬೈ ರೋಮಿಯೋ ಲೇನ್’ ಕ್ಲಬ್‌ನಲ್ಲಿ ಈ ದುರಂತ ಸಂಭವಿಸಿದೆ. ಘಟನೆ ನಂತರ ಗೋವಾ ಮುಖ್ಯಮಂತ್ರಿ...

ಹಬ್ಬದ ವೇಳೆಯಲ್ಲೂ ಖಾಲಿ ಖಾಲಿಯಾಗಿರುವ ಗೋವಾ: ಟೂರಿಸಂ ಈ ಮಟ್ಟಕ್ಕಿಳಿಯಲು ಕಾರಣವೇನು..?

Web Story: ಇಂದು ವಿಶ್ವದೆಲ್ಲೆಡೆ ಕ್ರಿಸ್‌ಮಸ್‌ ಹಬ್ಬ ಆಚರಿಸಲಾಗುತ್ತಿದೆ. ಇನ್ನು ಒಂದೇ ವಾರದಲ್ಲಿ ನ್ಯೂ ಇಯರ್ ಕೂಡ ಬರಲಿದೆ. ಪ್ರತೀ ವರ್ಷ ಈ ಸಮಯದಲ್ಲಿ ಗೋವಾಾದಲ್ಲಿ ದೇಶದ ಬೇರೆ ಬೇರೆ ಭಾಗಗಳಿಂದ ಜನ ನ್ಯೂ ಇಯರ್ ಸೆಲೆಬ್ರೇಟ್ ಮಾಡಲು ಗೋವಾಗೆ ಬರುತ್ತಿದ್ದರು. ಪಾಾರ್ಟಿ ಎಂಜಾಯ್‌ ಮಾಡಿ, ತಿಂದು, ಕುಡಿದು ನ್ಯೂ ಇಯರ್ ಸೆಲೆಬ್ರೇಟ್ ಮಾಡುತ್ತಿದ್ದರು....

ರಂಜಾನ್ ಉಪವಾಸವೆಂದು ದಿನಕ್ಕೆ ಒಂದೇ ಖರ್ಜೂರ ಸೇವನೆ: ಅಣ್ಣ-ತಮ್ಮನ ಸಾವು

National News: ಗೋವಾದಲ್ಲಿ ಇಬ್ಬರು ಸಹೋದರರು ರಂಜಾನ್ ಉಪವಾಸವಿರುವ ಕಾರಣಕ್ಕೆ, ಸಾವನ್ನಪ್ಪಿದ್ದಾರೆ. ಉಪವಾಸ ಮಾಡುವ ರೀತಿಯೇ ತಪ್ಪಾಗಿದ್ದ ಕಾರಣ, ಇಬ್ಬರ ಸಾವಾಗಿದೆ. ಉಪವಾಸವಿದ್ದ ಕಾರಣ, ಸಹೋದರರು ದಿನಕ್ಕೆ ಒಂದೇ ಒಂದು ಖರ್ಜೂರ ತಿನ್ನುತ್ತಿದ್ದರು ಎಂದು ಹೇಳಲಾಗಿದೆ. ಇವರ ಮನೆಯಲ್ಲಿ ಇಬ್ಬರು ಸಹೋದರರು ಮತ್ತು ಇವರ ತಂದೆ ತಾಯಿ ವಾಸವಿದ್ದರು. ಆದರೆ ಉಪವಾಸದ ಕಾರಣಕ್ಕೆ ಮನೆಯಲ್ಲಿ ಜಗಳವಾಗಿ...

ಗೋವಾದಲ್ಲಿ ಮೊಟ್ಟ ಮೊದಲ ಬಾರಿಗೆ ಲೋಕಸಭೆ ಚುನಾವಣೆಗೆ ಮಹಿಳಾ ಅಭ್ಯರ್ಥಿ ಸ್ಪರ್ಧೆ..

National Political News: ಗೋವಾದ ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿ ಲೋಕಸಭೆ ಚುನಾವಣೆಗೆ ಮಹಿಳಾ ಅಭ್ಯರ್ಥಿ ಸ್ಪರ್ಧಿಸುತ್ತಿದ್ದಾರೆ. ಉದ್ಯಮಿ ಪಲ್ಲವಿ ಡೆಂಪೋಗೆ ಬಿಜೆಪಿ ಟಿಕೇಟ್ ನೀಡಿದ್ದು, ಈ ಮೂಲಕ ಈಕೆ ಗೋವಾ ರಾಜ್ಯದಿಂದ ಬಿಜೆಪಿ ಪಕ್ಷದಲ್ಲಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಿರುವ ಮೊದಲ ಮಹಿಳಾ ಅಭ್ಯರ್ಥಿಯಾಗಿ ಹೊರಹೊಮ್ಮಿದ್ದಾರೆ. ಪಲ್ಲವಿ ಬರೀ ಉದ್ಯಮಿ ಮಾತ್ರವಲ್ಲ, ಈಕೆ ಶಿಕ್ಷಣ ತಜ್ಞೆಯೂ...

ಗೋವಾದ ಮಾಪುಸಾದಲ್ಲಿ ಶಾಪಿಂಗ್ ಅನುಭವ ಹೇಗಿರತ್ತೆ ಗೊತ್ತಾ..? ಇಲ್ಲಿದೆ ನೋಡಿ ವೀಡಿಯೋ..

Shopping: ನಾವು ನಿಮಗೆ ಗೋವಾದ ಓಲ್ಡ್ ಗೋವಾ ಚರ್ಚ್ ವಿಶೇಷತೆಗಳ ಬಗ್ಗೆ ವೀಡಿಯೋ ಸಮೇತವಾಗಿ ಈಗಾಗಲೇ ವಿವರಿಸಿದ್ದೆವು. ಇದೀಗ, ಗೋವಾದ ಮಾಪುಸಾದಲ್ಲಿ ಶಾಪಿಂಗ್ ಅನುಭವ ಹೇಗಿರುತ್ತೆ ಅನ್ನೋದರ ಬಗ್ಗೆ ತಿಳಿಯೋಣ ಬನ್ನಿ.. ಗೋವಾದಲ್ಲಿರುವ ಒಂದು ಊರಿನ ಹೆಸರು ಮಾಪುಸಾ. ಇದನ್ನು ಎರಡು ಮೂರು ರೀತಿಯಲ್ಲಿ ಉಚ್ಛಾರ ಮಾಡಲಾಗುತ್ತದೆ. ಮಾಪುಸಾ, ಮಾಪ್ಸಾ, ಮ್ಯಾಪ್ಸಾ. ಹೀಗೆ ಉಚ್ಛರಿಸಲಾಗುತ್ತದೆ. ಇದು...

ಪೇರಲ, ಬಾಳೆಹಣ್ಣು, ಟೊಮೆಟೊ, ಖಾಲಿ ಹೊಟ್ಟೆಯಲ್ಲಿ ತಿಂದರೆ ಆರೋಗ್ಯ ಕೆಡುತ್ತದೆ ಹುಷಾರ್..!

ಬೆಳಿಗ್ಗೆ ಎದ್ದಾಗಲಿಂದ ನಾವು ಏನೋ ಒಂದು ಕೆಲಸ ಮಾಡುತ್ತಿರುತ್ತೇವೆ ಆದರೆ.. ಬೆಳಿಗ್ಗೆ ನೀವು ಸೇವಿಸುವ ಆಹಾರವು ದಿನವಿಡೀ ನಿಮ್ಮನ್ನು ಲವಲವಿಕೆಯಿಂದ ಇರಲು ಸಹಾಯ ಮಾಡುತ್ತದೆ. ಬೆಳಗಿನ ಆಹಾರ, ಪೌಷ್ಟಿಕ ಆಹಾರ ಕರುಳಿನ ಆರೋಗ್ಯಕ್ಕೆ ಒಳ್ಳೆಯದು. ತೀರಾ ಹಸಿವಾದಾಗ ಈ ಕೆಳಗಿನ ಕೆಲವನ್ನು ತಿನ್ನುವುದು ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಆ ಆಹಾರ ಪದಾರ್ಥಗಳು...

‘ಕಾಶ್ಮೀರ್ ಫೈಲ್ಸ್’ ಬಗ್ಗೆ ಟೀಕೆ ಮಾಡಿದ ಇಸ್ರೇಲ್ ನ ನಿರ್ಮಾಪಕ : ಭಾರತಕ್ಕೆ ಕ್ಷಮೆಯಾಚಿಸಿ ರಾಯಭಾರಿ ನೌರ್ ಗಿಲೋನ್ ಟ್ವೀಟ್

ದೆಹಲಿ: ಗೋವಾದಲ್ಲಿ ನಡೆಯುತ್ತಿರುವ ಭಾರತೀಯ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ (IFFI) 'ದಿ ಕಾಶ್ಮೀರ್ ಫೈಲ್ಸ್' ಅನ್ನು ‘ಪ್ರಚಾರ’ ಮತ್ತು ‘ಅಶ್ಲೀಲ ಚಲನಚಿತ್ರ’ ಎಂದು ಕರೆದ ಇಸ್ರೇಲ್ ದೇಶದ ಚಲನಚಿತ್ರ ನಿರ್ಮಾಪಕರ ಮೇಲೆ ಇಂದು ಭಾರತದಲ್ಲಿ ಇಸ್ರೇಲ್ ರಾಯಭಾರಿಯನ್ನು ತೀವ್ರವಾಗಿ ಟೀಕಿಸಿದ್ದಾರೆ. ನಿನ್ನೆ ನಡೆದ ಚಲನಚಿತ್ರೋತ್ಸವದ ಸಮಾರೋಪ ಸಮಾರಂಭದಲ್ಲಿ ಜ್ಯೂರಿ ಮುಖ್ಯಸ್ಥ ನಾದವ್ ಲ್ಯಾಪಿಡ್ ಚಲನಚಿತ್ರವನ್ನು ಟೀಕಿಸಿದ...

Goaದ ಕಾಂಗ್ರೆಸ್ ನ ನಾಯಕ ಪ್ರತಾಪ್ ಸಿಂಗ್ ರಾಣೆ  ಚುನಾವಣಾ ಕಣದಿಂದ ಹಿಂದಕ್ಕೆ ಸರಿದಿದ್ದಾರೆ..!

ಹಿರಿಯ ಕಾಂಗ್ರೆಸ್ ನಾಯಕ  ಪ್ರತಾಪ್ ಸಿಂಗ್ ರಾಣೆ(Pratapsingh Rane) ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ. 87 ವರ್ಷದ ಪ್ರತಾಪ್ ಸಿಂಗ್ ರಾಣೆ ಪೊರಿಯಂ ಕ್ಷೇತ್ರದಿಂದ  11 ಬಾರಿ ಗೆಲುವು ಸಾಧಿಸಿದ್ದರು. ಗೋವಾದ ಅತಿ ದೀರ್ಘ ವಾದ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೂ ಸಹ ಪಾತ್ರರಾಗಿದ್ದರು, ಈ ಬಾರಿ ಪೊರಿಯಂ(Porium)ಕ್ಷೇತ್ರದಿಂದ ಕಾಂಗ್ರೆಸ್ ಅವರಿಗೆ ಟಿಕೆಟ್ ನೀಡಿತ್ತು ಆದರೆ...

5 ರಾಜ್ಯಗಳಲ್ಲಿ 7 ಹಂತಗಳ ಚುನಾವಣೆ :

ದೆಹಲಿಯಲ್ಲಿ ಕೇಂದ್ರ ಚುನಾವಣೆ ಆಯೋಗ ಸುದ್ದಿಗೋಷ್ಟಿಯನ್ನು ನಡೆಸಿ ಚುನಾವಣಾ ದಿನಾಂಕದ ಸ್ಪಷ್ಟನೆ ಕೊಟ್ಟಿದೆ.ಪಂಚರಾಜ್ಯಗಳ ಚುನಾವಣೆ 7 ಹಂತಗಳಲ್ಲಿ ನಡೆಯಲಿದ್ದು. ಫೆ. 10 ರಿಂದ ಮತದಾನ ಮಾರ್ಚ 10 ಕ್ಕೆ ಫಲಿತಾಂಶ ಪ್ರಕಟವಾಗಲಿದೆ.ಫೆಬ್ರವರಿ 10 , 14 20 23 27 ,3 ,7 ರಂದು ಏಳು ಹಂತದ ಚುನಾವಣೆಗಳು ನಡೆಯಲಿವೆ . https://youtu.be/6oUKyeHYR20

ಕೇಂದ್ರ ಚುನಾವಣಾ ಆಯೋಗದಿಂದ ಪಂಚರಾಜ್ಯ ಚುನಾವಣೆಯ ದಿನಾಂಕ ಘೋಷಣೆ

ಐದು ರಾಜ್ಯಗಳಿಂದ 2 ಲಕ್ಷದ 15 ಸಾವಿರ ಮತಗಟ್ಟೆಗಳಿವೆ. ಎಲ್ಲಾ ಮತಗಟ್ಟೆಗಳೂ ಸಹ ನೆಲ ಮಹಡಿಯಲ್ಲೇ ನಡೆಯಲಿವೆ.ಇನ್ನು ಅಭ್ಯರ್ಥಿಗಳ ನಾಮಪತ್ರವನ್ನು ಆನ್‌ಲೈನ್‌ನಲ್ಲಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ. ಉತ್ತರಪ್ರದೇಶದ 403, ಉತ್ತರಖಂಡ್ 70, ಮಣಿಪುರದ 60 ಕ್ಷೇತ್ರಕ್ಕೆ ಚುನಾವಣೆ ನಡೆಯಲಿದೆ. ಈ ಚುನಾವಣೆ ಕೋವಿಡ್ ಅನುಸಾರವಾಗಿ ನಡೆಯಲಿದ್ದು ಸೋಕಿತರಿಗೆ ಅಂಚೆ ಮತದಾನಕ್ಕೆ ಅವಕಾಶವನ್ನು ಸಹ ಕೊಡಲಾಗಿದೆ. https://youtu.be/5_xzustQ67A
- Advertisement -spot_img

Latest News

Political News: ಕಾಂಗ್ರೆಸ್ ಸರ್ಕಾರದಲ್ಲಿ ರಾಸಲೀಲೆ–ವಸೂಲಿ ಕೇಂದ್ರಗಳಾಗಿವೆ ಪೊಲೀಸ್ ಇಲಾಖೆ!- R.Ashok

Political News: ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಆಡಳಿತ ವೈಖರಿ ನೋಡಿ ಕಿಡಿಕಾರಿದ್ದಾರೆ. ಕರ್ನಾಟಕದ ಇತಿಹಾಸದಲ್ಲೇ ಇಂತಹ ನಾಚಿಕೆಗೇಡಿನ ಸ್ಥಿತಿಯನ್ನು...
- Advertisement -spot_img